ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಲಾರಿ ಮಾಲೀಕ ನೇ*ಣಿಗೆ ಶರಣು!
ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾರೆ.
ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ.
ಇತ್ತೀಚಿಗೆ ಮೇಲಿನಕುರುವಳ್ಳಿಯಲ್ಲೂ ಇದೆ ರೀತಿ ಪ್ರಕರಣ ನಡೆದಿತ್ತು. ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ ಆಗಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…