RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು
ರಿಪ್ಪನ್ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು.
ಇದೇ ಸಂದರ್ಭದಲ್ಲಿ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58ನೇ ಗಣೇಶೋತ್ಸವ ಸಮಿತಿಯವರು ಅಭಿನಂದಿಸಿದರು.
ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯ ಸುಧೀರ್ ಪಿ , ಕಾರ್ಯದರ್ಶಿ ಮುರುಳಿ ಕೆರೆಹಳ್ಳಿ ,ಭಾಸ್ಕರ್ , ವೈ ಜೆ ಕೃಷ್ಣ , ಆರ್ ರಾಘವೇಂದ್ರ , ರಾಘು ಆರ್ಟ್ಸ್ , ಶ್ರೀಧರ್ ಚಿಗುರು , ಶೈಲಾ ಆರ್ ಪ್ರಭು ಹಾಗೂ ಇನ್ನಿತರರು ಇದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…