ರಿಪ್ಪನ್ ಪೇಟೆಯಲ್ಲಿ ಋಗ್ ಉಪಾಕರ್ಮ – ವಿರಾಟ್ ವಿಶ್ವಕರ್ಮ ಸಂಘದ ನೇತೃತ್ವದಲ್ಲಿ ಜನಿವಾರ ಧಾರಣೆ ಹಾಗೂ ಯಜ್ಞ ಸಮಾರಂಭ
ರಿಪ್ಪನ್ ಪೇಟೆ : ಪಟ್ಟಣದ ವಿಶ್ವಕರ್ಮ ಸಮಾಜದವರಿಂದ, ವಿರಾಟ್ ವಿಶ್ವಕರ್ಮ ಸಂಘದ ಸಹಭಾಗಿತ್ವದಲ್ಲಿ ಋಗ್ ಉಪಾಕರ್ಮದ ಪ್ರಯುಕ್ತ ಭವ್ಯವಾದ ಜನಿವಾರ ಧಾರಣೆ ಹಾಗೂ ವಿಶ್ವಕರ್ಮ ದೇವರ ಯಜ್ಞ ಸಮಾರಂಭವನ್ನು ಆಯೋಜಿಸಲಾಗಿತ್ತು.
ಈ ಧಾರ್ಮಿಕ ಕಾರ್ಯಕ್ರಮವು ಸಮಾಜ ಬಾಂಧವರ ಸಕ್ರಿಯ ಸಹಭಾಗಿತ್ವದಲ್ಲಿ, ಕುಲಾಪುರೋಹಿತರಾದ ಚೇತನ್ ಪುರೋಹಿತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರಾದ ಮಂಜುನಾಥ್ ಆಚಾರ್ಯ (ಗ್ಯಾರೇಜ್), ಮಂಜುನಾಥ್ ಆಚಾರ್ ಆರ್.ಏ., ಶ್ರೀಧರ್ ಆಚಾರ್ಯ ಕೆಂಚನಲ್, ಕೃಷ್ಣ ಆಚಾರ್ಯ, ಶಶಿಧರ್ ಆಚಾರ್, ರಾಜೇಂದ್ರ ಆಚಾರ್ (ಗ್ಯಾರೇಜ್), ರವಿ ಆಚಾರ್ಯ, ಪ್ರಭಾಕರ್ ಆಚಾರ್, ಶ್ರೀಕಾಂತ್ ಆಚಾರ್ ಕೆಂಚನಲ್, ರಾಘವೇಂದ್ರ ಆಚಾರ್ ಕೆಂಚನಲ್, ಹರೀಶ್ ಆಚಾರ್ಯ, ಗಿರೀಶ್ ಆಚಾರ್, ಮಹೇಶ್ ಆಚಾರ್ಯ, ಮನೋಹರ್ ಆಚಾರ್ಯ, ಪ್ರವೀಣ್ ಆಚಾರ್ಯ, ಕಾರ್ತಿಕ್ ಆಚಾರ್ಯ ಆರ್.ಏನ್., ಅನಿಲ್ ಆಚಾರ್, ಮಂಜುನಾಥ್ ಆಚಾರ್ ದೊಡ್ಡಿನ ಕೊಪ್ಪ ಸೇರಿದಂತೆ ಇನ್ನೂ ಹಲವು ಸಮಾಜದ ಯುವಕರು ಭಾಗವಹಿಸಿದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…