ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ
KSRTC bus driver assaulted for overtaking – both arrested
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಇಬ್ಬರನ್ನು ಬಂಧನಕ್ಕೆ ಒಳಪಡಿಸಲಾಗಿದೆ.
ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮೋಹನ್ ಎಂಬುವರ ಮೇಲೆ ಬಸ್ ಓವರ್ ಟೆಕ್ ಮಾಡುತ್ತಿದ್ದೀರಾ ಎಂದು ಆನಂದಪುರ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ ಹಲ್ಲೆ ಮಾಡಿದ್ದಾರೆ ಎಂದು ಚಾಲಕ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಸಂಬಂಧ ಪ್ರವೀಣ್ ( 31 ) ಜಗದೀಶ್ (31)ಎಂಬುವರನ್ನು ಬಂದಿಸಲಾಗಿದೆ.
KSRTC bus driver assaulted for overtaking – both arrested
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…