RIPPONPETE | ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಶಿಕ್ಷಕಿ
ರಿಪ್ಪನ್ ಪೇಟೆ: ಕೋಡೂರು ಬಳಿಯ ಅಮ್ಮನಘಟ್ಟ ಬಸ್ ನಿಲ್ದಾಣದಲ್ಲಿ ಚಿನ್ನದ ಚೈನ್ ಸರವೊಂದು ಶಿಕ್ಷಕಿ ಪಾರ್ವತಿಬಾಯಿ ಅವರಿಗೆ ಸಿಕ್ಕಿದ್ದು, ಅವರು ಅದನ್ನು ತಕ್ಷಣವೇ ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಪಿಎಸ್ಐ ರಾಜುರೆಡ್ಡಿ ಅವರ ಮೂಲಕ ಹಸ್ತಾಂತರಿಸುವ ಮೂಲಕ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.
ಈ ಚಿನ್ನದ ಸರ ಮಲ್ಲಾಪುರದ ಶಿವಕುಮಾರ್ ಅವರಿಗೆ ಸೇರಿದೆ ಎಂದು ತಿಳಿದುಬಂದಿದ್ದು, ಇಂದು ಠಾಣೆಯಲ್ಲಿ ಸಂಬಂಧಿತ ವಾರಸುದಾರರಿಗೆ ಸರವನ್ನು ಹಿಂತಿರುಗಿಸಲಾಯಿತು.
ಈ ಸಂದರ್ಭದಲ್ಲಿ ಕೋಡೂರು ಗ್ರಾಮ ಪಂಚಾಯಿತ್ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ ಹಾಗೂ ಠಾಣೆಯ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…