Headlines

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ ಯಾದಗಿರಿ ಜಿಲ್ಲೆಯ (Yadgir News) ನಗರದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು (9th student) ವಸತಿ ಶಾಲೆಯ ಶೌಚಾಲಯದಲ್ಲಿ (School toilet) ಗಂಡು ಮಗುವಿಗೆ ಜನ್ಮ (Delivery) ನೀಡಿದ ಘಟನೆ  ಇನ್ನೂ ಮಸಕಾಗಿಲ್ಲದೇ ಇರುವಾಗ, ಶಿವಮೊಗ್ಗದಲ್ಲೂ ಇದೇ ರೀತಿಯ ಆಘಾತಕಾರಿ ಪ್ರಕರಣ ಹೊರಬಿದ್ದಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 15 ವರ್ಷದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ಪ್ರಸವ…

Read More

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರಿನಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ – ಮಹಿಳೆಯ ಕೊನೆಯಾಸೆಯಂತೆ ಕೊಲ್ಲೂರಿನಲ್ಲಿಯೇ ಅಂತ್ಯಕ್ರಿಯೆ – ಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರು : ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಶನಿವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸರಹದ್ದಿನ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಅವರು ಮೂಕಾಂಬಿಕಾ ದೇವಿಯ…

Read More

31 ವರ್ಷಗಳ ಸುದೀರ್ಘ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ

31 ವರ್ಷಗಳ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಶಿಕ್ಷಕ ವೃತ್ತಿಯನ್ನು ತ್ಯಾಗ, ಸೇವೆ ಮತ್ತು ನಿಸ್ವಾರ್ಥತೆಯ ಪ್ರತೀಕವೆಂದು ಕರೆಯಲಾಗುತ್ತದೆ. ಅದಕ್ಕೆ ಸಾಕ್ಷಿಯಾಗಿ, ಹೊಸನಗರ ತಾಲೂಕಿನ ಅರಸಾಳು ಗ್ರಾಮಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕರಾದ ಡಿ. ಕೃಷ್ಣಪ್ಪ ಅವರು 31 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸಿ, ಇದೀಗ ನಿವೃತ್ತಿ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ , ವಿನಾಯಕ…

Read More

ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ

ಗಣಪತಿ ವಿಸರ್ಜನೆಗೆ ತೆರಳಿದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ ಶಿವಮೊಗ್ಗ : ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕನು ಆನೆ ಟ್ರಂಚ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಗೆರೆ ಅಂಚೆಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಮೃತನನ್ನು ನಾಗರಾಜ್ (34) ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಗ್ರಾಮದಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆದಿದ್ದು, ನಿನ್ನೆ ವಿಸರ್ಜನೆ ನೆರವೇರಿಸಲಾಯಿತು. ಈ ವೇಳೆ ಟ್ರಂಚ್‌ ಬಳಿ ಕಾಲು ಜಾರಿ ಬಿದ್ದು ದುರ್ಘಟನೆ…

Read More

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58ನೇ ಗಣೇಶೋತ್ಸವ ಸಮಿತಿಯವರು ಅಭಿನಂದಿಸಿದರು. ಕರ್ನಾಟಕ…

Read More

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ  ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ…

Read More

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ   ವಿದ್ಯಾರ್ಥಿಗಳು ಅದನ್ನು ಪಾಲಿಸುತ್ತಾರೆ ಹಾಗೆಯೇ ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕಾರಣಭೂತರಾಗುತ್ತಾರೆ ಎಂದು  ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪ್ಪ ಗುಂಡಪಲ್ಲಿ ಹೇಳಿದರು. ಅಮೃತ ಸರಕಾರಿ…

Read More

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕುರಿಯ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಹಾನಿಯಾಗಿತ್ತು ಮತ್ತು ಚಂದಳ್ಳಿ ,ಬಾಳೂರು ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಪ್ರಸ್ತುತ ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವಾನ…

Read More

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…

Read More

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ ಶಿವಮೊಗ್ಗ, ಆಗಸ್ಟ್ : ಶಿಕಾರಿಪುರ ತಾಲ್ಲೂಕಿನ ಹೊಸೂರು ಹೋಬಳಿ, ಗೊಗ್ಗದ ರಾಜ್ಯ ಅರಣ್ಯದ ಸರ್ವೆ ನಂ.197ರಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಎಂಪಿಎಂ ನಡುತೋಪಿನಲ್ಲಿ ಪತ್ತೆಯಾದ ಈ ಚಿರತೆಯ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳ ಪ್ರಕಾರ, ಸುಮಾರು ಮೂರು ವರ್ಷದ ಗಂಡು ಚಿರತೆಯ ಮೃತದೇಹ ಇದಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬರುವವರೆಗೆ ಸಾವಿನ ಕಾರಣ ಸ್ಪಷ್ಟವಾಗುವುದಿಲ್ಲ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳೀಯರಿಂದ…

Read More
Exit mobile version