Headlines

ದಂಪತಿಗಳು ಮಲಗಿದ್ದಾಗ ರಾತ್ರಿ ಮಂಚದ ಕೆಳಗಿನಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’

ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the husband and wife were sleeping. ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the…

Read More

ನಕಲಿ ವೆಬ್‌ಸೈಟ್ ಮೂಲಕ ಶೃಂಗೇರಿ, ಹೊರನಾಡಿನ ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದವರ ಬಂಧನ

ನಕಲಿ ವೆಬ್‌ಸೈಟ್ ಮೂಲಕ ಶೃಂಗೇರಿ, ಹೊರನಾಡಿನ ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದವರ ಬಂಧನ ಶಿವಮೊಗ್ಗ: ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಕರ್ನಾಟಕದ  ಪ್ರತಿಷ್ಠಿತ ಪೂಜೆಯ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ತೆಲಂಗಾಣ  ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್ ಎಂಬವರನ್ನು ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದ ತಂಡ ಬಂಧಿಸಿದೆ. ದೇವಸ್ಥಾನಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್  ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ…

Read More

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು ಶಿವಮೊಗ್ಗ, ಸೆ.29: ನಗರದ ಜಯನಗರ ಬಡಾವಣೆಯಲ್ಲಿ 20 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಜಯನಗರ ಐದನೇ ತಿರುವಿನ ನಿವಾಸಿ ನೈಜಿಲ್ (20) ಎಂಬ ಯುವಕನೇ ಮೃತ. ಡಿಪ್ಲೊಮಾ ಪೂರೈಸಿದ ಬಳಿಕ ಬೆಂಗಳೂರಿನಲ್ಲಿ ಮುಂದಿನ ಕೋರ್ಸ್ ಕಲಿಯುತ್ತಿದ್ದ ಆತ, ಹಬ್ಬದ ಪ್ರಯುಕ್ತ ಊರಿಗೆ ಬಂದಿದ್ದನು. ಬೆಳಿಗ್ಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತ ನೈಜಿಲ್…

Read More

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ ಆನಂದಪುರ: “ಕಾವ್ಯಗಳ ಮೂಲಕವೇ ಮಾನವ ಸಂಬಂಧಗಳನ್ನು ಹೆಚ್ಚಿಸಬಹುದು. ಮಾತುಗಳಲ್ಲಿ ಹೇಳಲಾಗದ ವಿಚಾರಗಳನ್ನು ಕಾವ್ಯದ ಮೂಲಕ ವ್ಯಕ್ತಪಡಿಸಲು ಸಾಧ್ಯ,” ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್. ಅಭಿಪ್ರಾಯಪಟ್ಟರು. ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪತ್ರಿಕಾ ಬಳಗ ಮತ್ತು ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ…

Read More

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ ರಿಪ್ಪನ್‌ಪೇಟೆ: ಪಟ್ಟಣದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವರಾತ್ರಿ ಪ್ರಯುಕ್ತ ಅಷ್ಟಲಕ್ಷ್ಮಿ ಹವನವನ್ನು ಆಯೋಜಿಸಲಾಯಿತು. ಜಿ.ಎಸ್.ಬಿ ಸಮಾಜದ ಅನೇಕ ಬಂಧುಗಳು ಭಾಗವಹಿಸಿ ಭಕ್ತಿಪೂರ್ಣವಾಗಿ ಕಾರ್ಯಕ್ರಮವನ್ನು ನೆರವೇರಿಸಿದರು. ನವರಾತ್ರಿಯ ಸಂದರ್ಭದಲ್ಲಿ ‘ಅಖಂಡ ದೀಪಪ್ರಜ್ವಲನೆ’ ಅಂದರೆ ಒಂಭತ್ತು ದಿನಗಳ ಕಾಲ ನಿರಂತರವಾಗಿ ದೀಪವನ್ನು ಬೆಳಗಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನ ಪಾರಾಯಣ, ಲಲಿತಾಪೂಜೆ, ಸರಸ್ವತಿಪೂಜೆ,…

Read More

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ ಭದ್ರಾವತಿ: ಶಾರೂಖ್‌ಖಾನ್ ಎಂಬ ಯುವಕನನ್ನು ಕೊಲೆಮಾಡಿದ್ದ ರಮೇಶ ಯಾನೆ ಹಂದಿ ರಮೇಶ, ವೆಂಕಟರಾಮ, ಚಂದ್ರ ಯಾನೆ ಚಾಣ, ಕಾರ್ತಿಕ, ಮಧುಸೂದನ ಯಾನೆ ಗುಂಡ, ರಮೇಶ ಯಾನೆ ಕೆಳವಿ ರಮೇಶ, ನಾಗರಾಜ, ಸಿದ್ಧಪ್ಪ ಎಂಬ 08 ಜನ ಆರೋಪಿಗಳಿಗೆ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆಜೀವ ಕಾರಾಗೃಹವಾಸ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಹೊಸಮನೆ ನಿವಾಸಿಯಾದ ಶಾರೂಖ್ ಖಾನ್ ಎಂಬುವನಿಂದ ೧ನೇ…

Read More

ಟೋಲ್‌ಗೇಟ್ ವಿವಾದ : ಅ.9 ಕ್ಕೆ ಶಿಕಾರಿಪುರ ಬಂದ್ ಗೆ ಕರೆ

ಟೋಲ್‌ಗೇಟ್ ವಿವಾದ : ಅ.9 ರಂದು ರಂದು ಶಿಕಾರಿಪುರ ಬಂದ್ ಗೆ ಕರೆ ಶಿಕಾರಿಪುರ, ಸೆಪ್ಟೆಂಬರ್ ೨೮ : ಕುಟ್ರಳ್ಳಿ ಟೋಲ್‌ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ ೯ರಂದು ಶಿಕಾರಿಪುರ ಪಟ್ಟಣ ಬಂದ್‌ ನಡೆಸಲು ಟೋಲ್‌ಗೇಟ್ ಹೋರಾಟ ಸಮಿತಿ ಕರೆ ನೀಡಿದೆ ಎಂದು ಸಮಿತಿ ಮುಖಂಡ, ನ್ಯಾಯವಾದಿ ಶಿವರಾಜ್ ತಿಳಿಸಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಂದು ವರ್ಷದಿಂದ ಟೋಲ್‌ಗೇಟ್ ತೆರವಿಗೆ ಹೋರಾಟ ನಡೆಸುತ್ತಿದ್ದೇವೆ. ಸಚಿವರು, ಸಂಸದರು, ಶಾಸಕರು ಎಲ್ಲರೂ ಬೆಂಬಲ ವ್ಯಕ್ತಪಡಿಸಿದರೂ, ಕಾಣದ ಶಕ್ತಿಯ ಕಾರಣದಿಂದ…

Read More

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ತಮ್ಮ ಅರ್ಜಿಯಲ್ಲಿ, ಪ್ರಾಸಿಕ್ಯೂಷನ್ ಪ್ರಕರಣವನ್ನು ಪ್ರಶ್ನಿಸಿದ್ದಾರೆ. ವಿಳಂಬ ಮತ್ತು ಸಾಕ್ಷ್ಯಾಧಾರಗಳಲ್ಲಿನ ಅಂತರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆಯನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ ಎಂದು ಅವರು ಗಮನಸೆಳೆದರು. ಆದರೆ, ಆಪಾದಿತ ಘಟನೆಯ ಮೂರು ವರ್ಷಗಳ…

Read More

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್‌ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್‌ನ್ನು ಕ್ಲಿಕ್ ಮಾಡಿದ…

Read More

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ ರಿಪ್ಪನ್‌ಪೇಟೆ ; ಕರುವೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ‌ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಇಂದು ಮುಂಜಾನೆ 5.40 ರ ಸಮಯದಲ್ಲಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ದಿನಪತ್ರಿಕೆಯನ್ನು ಸಾಗಿಸುತಿದ್ದ ಮಾರುತಿ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ….

Read More