ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ.

ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ ಜೆ , ಚಂದ್ರು ಸಿ , ಭಾರತಿ ಎ , ಪುಟ್ಟಸ್ವಾಮಿ ಕೆ ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗ (07)

ಶೀಲಾ ಪಿ. (ಸಾಗರ)

ಮಂಜಪ್ಪ ಡಿ. (ಹೊಸನಗರ)

ಜ್ಯೋತಿ ಹೆಚ್.ಎಂ. (ತೀರ್ಥಹಳ್ಳಿ)

ಶಾರದಾ ಎಸ್. (ಭದ್ರಾವತಿ)

ಗಣೇಶ್ ನಾಯ್ಕ ಎನ್. (ಸೊರಬ)

ಸುರೇಶ್ ಕೆ. (ಶಿಕಾರಿಪುರ)

ತಸ್ನಿಂ ಕೌಸರ್ (ಶಿವಮೊಗ್ಗ)

ಹಿರಿಯ ಪ್ರಾಥಮಿಕ ಶಾಲಾ ವಿಭಾಗ (07)

ಸುಮ ಹೆಚ್.ಎ. (ತೀರ್ಥಹಳ್ಳಿ)

ರಾಧಾಬಾಯಿ (ಶಿವಮೊಗ್ಗ)

ಕೃಷ್ಣಪ್ಪ ಹೆಚ್.ವಿ. (ಸೊರಬ)

ಬೂದ್ಯಪ್ಪ ಡಿ. (ಸಾಗರ)

ಶಿಲ್ಪ ಜೆ. (ಹೊಸನಗರ)

ಭಾರತಿ ಎಸ್. (ಭದ್ರಾವತಿ)

ಮಹೇಶಪ್ಪ ಬಂಡಿಬೈರನಹಳ್ಳಿ (ಶಿಕಾರಿಪುರ)

ಪ್ರೌಢ ಶಾಲಾ ವಿಭಾಗ (07)

ಗಜೇಂದ್ರ ಎಸ್.ಹೆಚ್. (ಸಾಗರ)

ರಾಮಚಂದ್ರ ಎಸ್.ಜೆ. (ಸೊರಬ)

ಚಂದ್ರು ಸಿ. (ಹೊಸನಗರ)

ಕೃಷ್ಣಪ್ಪ ಡಿ. (ತೀರ್ಥಹಳ್ಳಿ)

ಛಾಯಾ ಶ್ಯಾಮಸುಂದರ (ಭದ್ರಾವತಿ)

ನಾಗರಾಜಪ್ಪ ಪಿ. (ಶಿಕಾರಿಪುರ)

ಹಸನ್ ಸಾಬ್ ಕೆ.ಹೆಚ್. (ಶಿವಮೊಗ್ಗ)

ವಿಶೇಷ ಶಿಕ್ಷಕ ಪ್ರಶಸ್ತಿ (19)

ಶರಣ್ಣಪ್ಪ ಎ. (ಸಾಗರ)

ಆಶಾ ಬಿ.ಕೆ. (ತೀರ್ಥಹಳ್ಳಿ)

ಭಾರತಿ ಎ. (ಹೊಸನಗರ)

ಶಬಿನಾ (ಭದ್ರಾವತಿ)

ದುರುಗಪ್ಪ ಡಿ.ಬಿ. (ಸೊರಬ)

ಸಂಜೀವ ನಾಯ್ಕ (ಶಿಕಾರಿಪುರ)

ಪುಟ್ಟಸ್ವಾಮಿ ಕೆ.ಕೆ. (ಹೊಸನಗರ)

ತಿಪ್ಪೆಸ್ವಾಮಿ ಆರ್. (ಭದ್ರಾವತಿ)

ರವಿ ಎಸ್.ಟಿ. (ಶಿವಮೊಗ್ಗ)

ಜಯ ಎಂ. ಶೇಟ್ (ಶಿವಮೊಗ್ಗ)

ಸಂಜಿದಾ ಬಾನು (ಶಿವಮೊಗ್ಗ)

ಶಿಲ್ಪ ಜಿ.ಎಸ್. (ಶಿಕಾರಿಪುರ)

ಆಶಾರಾಣಿ ಎ.ಆರ್. (ಶಿಕಾರಿಪುರ)

ಅಪರ್ಣ ವಿ.ಎಂ. (ಸೊರಬ)

ಕಲಾವತಿ ಎ. (ಸೊರಬ)

ಅಂಥೋನಿ ಫರ್ನಾಂಡಿಸ್ (ಸಾಗರ)

ಗೋಪಿ ವಿ. (ತೀರ್ಥಹಳ್ಳಿ)

ಅರವಿಂದ ಟಿ.ಎನ್. – ಚಿತ್ರಕಲೆ (ತೀರ್ಥಹಳ್ಳಿ)

ಸುಶೀಲಮ್ಮ ಎಸ್. – ದೈಹಿಕ ಶಿಕ್ಷಣ (ಶಿವಮೊಗ್ಗ)

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

17 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

17 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

17 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

20 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

23 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

24 hours ago