ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ
ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್ಪೇಟೆಯ ಮಧುಸೂಧನ್ ಹಾಗು ಖಜಾಂಚಿಯಾಗಿ ದುಮ್ಮ ವಿನಯ್ ಕುಮಾರ್ ನೇಮಕಗೊಂಡಿದ್ದಾರೆ.
ಇನ್ನೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಾಳೂರು ಉಮೇಶ್, ಮಾಕನಕಟ್ಟೆ ಗಣಪತಿ, ಕಾರಕ್ಕಿ ಸುಬ್ಬಣ್ಣ, ಜೇನಿ ಮಾಧವ ಶೆಟ್ಟಿ, ಹುಂಚ ರೋಡ್ ಪ್ರಶಾಂತ್ ಕುಮಾರ್ ಕಚ್ಚಿಗೆಬೈಲ್ ನಾಸೀರ್, ರಿಪ್ಪನ್ಪೇಟೆಯ ನೇಮಪ್ಪ ಬಂಡಿ, ಧನಲಕ್ಷ್ಮಿ, ಕಳೂರು ಕೃಷ್ಣಮೂರ್ತಿ ಶೆಟ್ಟಿ, ಅರಸಾಳು ನಾಗರಾಜ್, ಬಟ್ಟೆಮಲ್ಲಪ್ಪ ಇಕ್ಬಾಲ್, ಪುರಪ್ಪೆಮನೆ ಮೃತ್ಯುಂಜಯ, ಮಾರುತಿಪುರ ದೀಪಿಕಾ ಕೃಷ್ಣ, ಪ್ರಕಾಶ್ ಪಾಲೇಕರ್, ಕೆಂಚನಾಲ ಕೃಷ್ಣೋಜಿ, ಹರತಾಳು ಕುಮಾರ್ ಮಂಡಿ, ಪುರಪ್ಪೆಮನೆ ಸುಜಾತ ದಿನೇಶ್, ಜಯನಗರ ಗುರು ಅವರನ್ನು ನೇಮಕ ಮಾಡಿ ಆದೇಶ ನೀಡಿದೆ.
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…