Headlines

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ | ಮಧ್ಯಂತರ ಪರಿಹಾರಕ್ಕೂ ಸೂಚಿಸಬಹುದು , 90 ದಿನಗಳಲ್ಲಿ ಕೇಸ್ ಕ್ಲೋಸ್ !!? ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನೂತನ ಚೆಕ್ ಬೌನ್ಸ್ ನಿಯಮ 2025 ಅನ್ನು ಜಾರಿಗೆ ತರಲಾಗಿದ್ದು ನಿಯಮಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನ ಮಾಡಲಾಗಿದೆ. ಈ ಮೂಲಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಠಿಣ ರೂಲ್ಸ್…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ…

Read More

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ತೀರ್ಥಹಳ್ಳಿ – ರಸ್ತೆ ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಸ್ವತಃ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಸಾಧಾರಣ ಶಿಷ್ಟಾಚಾರದ ಭೇಟಿ ಅಷ್ಟೇ ಅಲ್ಲದೆ, ಸ್ನೇಹಪರ ಮಾತುಗಳಿಂದ ಹಾಗೂ ಪ್ರೋತ್ಸಾಹದ ಹೃದಯಸ್ಪರ್ಶಿ ಸಂದೇಶಗಳಿಂದ ಶ್ರೇಯಸ್…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಾತೃ ವಿಯೋಗ

ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಾತೃ ವಿಯೋಗ ಮಾಜಿ ಸಚಿವ ಹರತಾಳು ಹಾಲಪ್ಪ  ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ವಯೋಸಹಜವಾಗಿ ಇಹಲೋಕ ತ್ಯಜಿಸಿದ್ದಾರೆ. ಮಂಜಮ್ಮನವರಿಗೆ 12 ಮಕ್ಕಳಿದ್ಫ಼ು , 9 ಗಂಡು ಮಕ್ಕಳು ಮತ್ತು 3 ಹೆಣ್ಣು ಮಕ್ಕಳನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ನಾಳೆ ಸ್ವಗ್ರಾಮ ಹೊಳೆಕೊಪ್ಪದಲ್ಲಿ ನೆರವೇರಲಿದೆ ಎಂದು ಆಪ್ತ ವಲಯದಿಂದ ತಿಳಿದುಬಂದಿದೆ. ಮಂಜಮ್ಮನವರ ಬದುಕು ಸರಳತೆ, ಮೌಲ್ಯಗಳು ಮತ್ತು ಕುಟುಂಬದ ಒಗ್ಗಟ್ಟಿನಿಂದ ಕೂಡಿದ್ದು, ಮಕ್ಕಳಿಗೆ ಸದಾ ಪ್ರೇರಣೆಯಾಗಿತ್ತು. ಹರತಾಳು…

Read More

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ ಮತ್ತು ಬೈಕ್ ಸಹ ಸವಾರ ಸಾವು

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ, ಸಹ ಸವಾರ ಸಾವು ಶಿವಮೊಗ್ಗ:ಸಾಗರ ರಸ್ತೆಯ ಮಲ್ನಾಡು ಗೇಟ್ ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ   ಘಟನೆ  ಇಂದು ನಸುಕಿನಲ್ಲಿ ಸಂಭವಿಸಿದೆ. ಫುಟ್ ಪಾತ್ ಮೇಲೆ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರ ಮಾಡಿಕೊಂಡಿದ್ದ ದುರ್ಗಾ ಪ್ರಸಾದ್ ಎಂಬುವರು ಟೆಂಟ್ ಹಾಕಿಕೊಂಡು ನಾಲ್ಕು ವರ್ಷದಿಂದ ಕುಟುಂಬದ ಜೊಯೆ  ಅಲ್ಲೇ ವಾಸವಾಗಿದ್ದರು. ಆಯನೂರು ಗೇಟಿ್…

Read More

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ದಂತಕಥೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ” ಎಂದು ಸಚಿವಾಲಯ ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದೆ. ಸೆಪ್ಟೆಂಬರ್ 23 ರಂದು ನಡೆಯಲಿರುವ 71 ನೇ ರಾಷ್ಟ್ರೀಯ…

Read More

ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು

ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರ : ಓದಿನ ಮೂಲಕ ಬೌದ್ಧಿಕ ಶಕ್ತಿ ಅನಾವರಣಗೊಂಡರೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಬೆಳಕಿಗೆ ತರಲು ಸಾಧ್ಯ ಕ್ರೀಡಾ ಚಟುವಟಿಕೆಯಲ್ಲಿ ಮಕ್ಕಳು ಹೆಚ್ಚು ತೊಡಗಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ…

Read More

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ ಪಾನಿಪೂರಿ ಎಂದ ಕೂಡಲೇ ಅದೆಷ್ಟೋ ಜನರ ಬಾಯಲ್ಲಿ ನೀರು ಬರುತ್ತೆ , ಅಂತದರಲ್ಲಿ ಪಾನಿಪೂರಿ ತಿನ್ನಬೇಕೆಂದು ಹೋದ ಮಹಿಳೆಗೆ 20 ರೂಪಾಯಿಗೆ ಆರು ಪಾನಿಪೂರಿ ಕೊಡುವ ಬದಲು ನಾಲ್ಕೇ ಕೊಟ್ಟರೆ ಹೇಗಾಗಬೇಡ . ಹೌದು ಗುಜರಾತ್ ನ ವಡೋದರಾದಲ್ಲಿ ಅಂತದ್ದೆ ಒಂದು ವಿಚಿತ್ರ ಘಟನೆ ನಡೆದಿದ್ದು ಇಲ್ಲಿ ಮಹಿಳೆಯೊಬ್ಬರು ಪಾನಿಪೂರಿ ಮಾರಾಟಗಾರನ ಬಳಿ ಬಂದು ಪಾನಿಪೂರಿ ಕೇಳಿದ್ದಾರೆ ಅಂಗಡಿಯಾತ ಮಹಿಳೆಗೆ ಆರು ಪಾನಿಪೂರಿ…

Read More

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ…

Read More