
ಆಗುಂಬೆ ಘಾಟ್ ನಲ್ಲಿ ಧರೆ ಕುಸಿದು ನೆಲಕ್ಕುರುಳಿದ ಮರ – ಸಂಚಾರ ವ್ಯತ್ಯಯ
ಆಗುಂಬೆ ಘಾಟ್ ರಸ್ತೆ ಮತ್ತೆ ಸ್ಥಗಿತ – ಧರೆ ಕುಸಿದು ಮರ ಬಿದ್ದು ಸಂಚಾರ ತಡೆ ತೀರ್ಥಹಳ್ಳಿ : ಮಲೆನಾಡಿನ ಜೀವನಾಡಿಯಾದ ಆಗುಂಬೆ ಘಾಟ್ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆ ಮಧ್ಯೆ ಬಿದ್ದ ಪರಿಣಾಮ ಸಂಜೆ ವೇಳೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಭಾರೀ ತೊಂದರೆಗೆ ಒಳಗಾಗಿದ್ದಾರೆ. ಮರ ಬಿದ್ದುದರಿಂದ ರಸ್ತೆ ಸಂಪೂರ್ಣ ಮುಚ್ಚಿಕೊಂಡಿದ್ದು, ತೆರವು ಕಾರ್ಯ ಕೂಡಾ ಗೊಂದಲಮಯವಾಗಿದೆ. ಸ್ಥಳೀಯರ ಪ್ರಕಾರ…


