ಕಾಡುಹಂದಿ ದಾಳಿ – ರೈತ ಪ್ರಾಣಾಪಾಯದಿಂದ ಪಾರು
ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ ಪರಿಣಮಿಸಿದೆ.
ದುರ್ಗಮ ಪ್ರದೇಶವಾದ ಕಾನೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾಡುಹಂದಿಯ ಹರಿತವಾದ ಕೋರೆಗಳಿಂದ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗೊಂಡ ರಾಮಪ್ಪ ಜಟ್ಟನಾಯ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಗಳ ಗಂಭೀರತೆಯನ್ನು ಗಮನಿಸಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕ (ICU) ಗೆ ಸ್ಥಳಾಂತರಿಸಲಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…