ಬುಲೆರೋ-ಬೈಕ್ ಮುಖಾಮುಖಿ ಡಿಕ್ಕಿ : ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲೇ ಸಾವು
ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಇಂದು ಸಂಜೆ ನಡೆದ ದುರಂತ ಅಪಘಾತದಲ್ಲಿ ಬೈಕ್ ಹಾಗೂ ಬುಲೆರೋ ವಾಹನ ಮುಖಾಮುಖಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಗರ್ತಿಕೆರೆ ಸಮೀಪದ ನಿಟ್ಟೂರು ಗ್ರಾಮದ ನಿವಾಸಿ ಚರಣ್ (23) ಎಂಬ ಯುವಕನೇ ದುರ್ದೈವಿ. ಈತ ತೀರ್ಥಹಳ್ಳಿಯಿಂದ ಮನೆಗೆ ವಾಪಸ್ಸಾಗುವ ವೇಳೆ ಅಪಘಾತ ಸಂಭವಿಸಿದೆ. ಚರಣ್ ರಿಪ್ಪನ್ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಮುಗಿಸಿದ್ದನು.
ಇನ್ನೂ ಚರಣ್ ಮೃತದೇಹ ತೀರ್ಥಹಳ್ಳಿ ಪಟ್ಟಣದ ಜೆ.ಸಿ. ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…