ರಿಪ್ಪನ್ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ
ರಿಪ್ಪನ್ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಗ್ರಾಮ ಪಂಚಾಯತ್ , ನಾಡ ಕಛೇರಿ ಸೇರಿದಂತೆ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು.
ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು.
ಈ ಪಿಎಸ್ಐ ರಾಜುರೆಡ್ಡಿ ಸಿಬ್ಬಂದಿಗಳಾದ ಉಮೇಶ್ ,ಗಿರೀಶ್ , ಪರಮೇಶ್ವರಪ್ಪ, ಸಂತೋಷ್ ಕೊರವರ , ರಾಮಚಂದ್ರಪ್ಪ, ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…