ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ
ರಿಪ್ಪನ್ಪೇಟೆ: ಪಟ್ಟಣದಲ್ಲಿ ವಿಜಯವಾಣಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಚಿದಾನಂದ ಸ್ವಾಮಿ ಅವರ ತಾಯಿ ಮುರಿಗೆಮ್ಮ (85) ಅವರು ನಿಧನರಾಗಿದ್ದಾರೆ.
ಶಿವಮೊಗ್ಗ ರಸ್ತೆಯ ನಿವಾಸಿಗಿದ್ದ ದಿ. ಗುರುಪಾದಯ್ಯರವರ ಧರ್ಮಪತ್ನಿ ಹಾಗೂ ಪತ್ರಕರ್ತ ಚಿದಾನಂದ ಸ್ವಾಮಿಯವರ ತಾಯಿ ಮುರಿಗೆಮ್ಮ (85) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಅವರು ಭಾನುವಾರ ಸಂಜೆ ತಮ್ಮ ಸ್ವಗೃಹದಲ್ಲಿ ಲಿಂಗೈಕ್ಯರಾದರು.
ಮೃತರು ಪುತ್ರರು, ಸೊಸೆ, ಮಕ್ಕಳು , ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಸಂತಾಪ :
ಅಲ್ಪಕಾಲದ ಅನಾರೋಗ್ಯದಿಂದ ಲಿಂಗೈಕ್ಯರಾದ ಮುರಿಗೆಮ್ಮ ರವರ ನಿಧನಕ್ಕೆ ರಿಪ್ಪನ್ಪೇಟೆ ಪತ್ರಕರ್ತರ ಒಕ್ಕೂಟ ಹಾಗೂ ಪೋಸ್ಟ್ ಮ್ಯಾನ್ ನ್ಯೂಸ್ ತಂಡ ಸಂತಾಪವನ್ನು ಸೂಚಿಸುತ್ತದೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…