ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ
ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ ರಿಪ್ಪನ್ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಸುಧೀಂದ್ರ ಪೂಜಾರಿ,,ಜಯಲಕ್ಷಿ, ಮುರುಳಿ…