
ರಿಪ್ಪನ್ಪೇಟೆ – ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ | ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆಯ ಎಚ್ಚರಿಕೆ
ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ಎಚ್ಚರಿಕೆ ರಿಪ್ಪನ್ಪೇಟೆ : ಮಾಜಿ ಸಚಿವ ಸಿ.ಟಿ. ರವಿ ರವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿದ ಆರೋಪದ ಹಿನ್ನೆಲೆ, ರಿಪ್ಪನ್ಪೇಟೆ ಸವಿತಾ ಸಮಾಜ ಘಟಕದಿಂದ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಸಮಾಜದ ಸದಸ್ಯರು ನಾಡ ಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಸಿ.ಟಿ. ರವಿರವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮಾಜದ ಬಾಂಧವರು…


