ಪದವಿ ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು..!
ಪ್ರಾಪ್ತಿ (21) ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾಭ್ಯಾಸದಲ್ಲಿ ಸದಾ ಮುಂದಿದ್ದ, ಮಿತವ್ಯಯಿ ಹಾಗೂ ಚುರುಕು ಸ್ವಭಾವದ ವಿದ್ಯಾರ್ಥಿನಿ ಪ್ರಾಪ್ತಿ, ನವೆಂಬರ್ 14ರ ಬೆಳಿಗ್ಗೆ ಸುಮಾರು 4:00 ಗಂಟೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ತೀರ್ಥಹಳ್ಳಿ – ಬಾಳೆಬೈಲು ಕಾಲೇಜು
ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ
ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ
ದಬ್ಬಣ ಗದ್ದೆ ಸಮೀಪದ ಬಚ್ಚನಕೊಡಿಗೆ ರಮೇಶ್
ಆಚಾರ್ ಎಂಬುವರ ಪುತ್ರಿ ಪ್ರಾಪ್ತಿ (21) ಎಂಬ
ಯುವತಿ ಬಾಳೆಬೈಲು ಕಾಲೇಜಿನಲ್ಲಿ ತೃತೀಯ
ಬಿಬಿಎ ವ್ಯಾಸಂಗ ಮಾಡುತ್ತಿದ್ದಳು.
ನವೆಂಬರ್ 14ರಂದು ಬೆಳಿಗ್ಗೆ 4:00 ಸಮಯದಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವ್ಯಾಸಂಗದಲ್ಲಿ ಮುಂದಿದ್ದ ಪ್ರಾಪ್ತಿಯ ಸಾವಿನ ಸುದ್ದಿ ತಿಳಿದು ಕಾಲೇಜಿನಲ್ಲಿ ನೀರವ ಮೌನ ಆವರಿಸಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…