ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ
ಟಿ20 ಅಂಧರ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಭಾರತದ ಮಹಿಳಾ ಅಂದರ ತಂಡವು ಗೆಲುವು ಸಾಧಿಸಿತ್ತು. ಈ ಗೆಲುವಿಗೆ ಹರ್ಷವನ್ನು ರಿಪ್ಪನ್ ಪೇಟೆಯ ಕಾವ್ಯಾ.ವಿ ಕೂಡ ಕಾರಣ ಎಂಬ ವಿಷಯ ತಿಳಿದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡ ಮೊದಲ ಬಾರಿಗೆ ನಡೆದ ಮಹಿಳಾ ಬ್ಲೈಂಡ್ ಟಿ20 ಪಂದ್ಯಾವಳಿಯಲ್ಲಿ ಜಯ ಸಾಧಿಸಿದೆ. ಈ ಜಯವು ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.
ಈ ಜಯಶೀಲ ವಿಶ್ವ ಕಪ್ ತಂಡದಲ್ಲಿ ಕರ್ನಾಟಕದಿಂದ ಮೂವರು ಆಟಗಾರ್ತಿಯರು ಇದ್ದಾರೆ. ಅವರಲ್ಲಿ ರಿಪ್ಪನ್ ಪೇಟೆಯ ಪ್ರತಿಭೆ ಕಾವ್ಯ.ವಿ ತನ್ನ ಆಲ್ ರೌಂಡರ್ ಮೂಲಕ ತಂಡದ ಗೆಲುವಿಗೆ ಸಖತ್ ಸಾಥ್ ನೀಡಿದ್ದಾರೆ. ಟಿ20 ಅಂಧರ ವಿಶ್ವಕಪ್ ಗೆಲುವಿಗೆ ಕಾರಣವಾದಂತ ನನ್ನ ಸ್ವ ಕ್ಷೇತ್ರದ ಕಾವ್ಯಾ.ವಿ ಆಚಾರ್ ರವರಿಗೆ ಕೃತಜ್ಞತಾ ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…