ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ – ಇಬ್ಬರ ಬಂಧನ
ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಅಕ್ರಮ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಟ್ಕಾ ಅಡ್ಡೆಗಳ ಮೇಲೆ ದಾಳಿ
ಶಿರಾಳಕೊಪ್ಪ ಪೊಲೀಸರು ಕಳೆದ ರಾತ್ರಿ ಹೆಚ್.ಕೆ. ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಈ ಸ್ಥಳಗಳಲ್ಲಿ ಮಟ್ಕಾ ಬರವಣಿಗೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಯಿತು.
ಇಬ್ಬರ ಬಂಧನ ಮತ್ತು ವಸ್ತುಗಳ ವಶ
ಸಬ್ ಇನ್ಸ್ಪೆಕ್ಟರ್ ಟಿ.ಬಿ. ಪ್ರಶಾಂತ್ ಕುಮಾರ್ ನೇತೃತ್ವದ ತಂಡವು ರಿಯಾಜ್ ಮತ್ತು ವೀರಭದ್ರಪ್ಪ ಎಂಬುವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತರಿಂದ 5,000 ನಗದು ಹಾಗೂ ಮಟ್ಕಾ ಬರವಣಿಗೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…