ಹಾವೇರಿ: ಜಿಲ್ಲೆಯ ಶಿಗ್ಗಾವಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸಂದರ್ಭದಲ್ಲಿ, ಶಿಗ್ಗಾವಿ ನಗರದಲ್ಲಿರುವ ಶಬರಿಗಿರಿ ವೈಷ್ಣವಿ ಉದ್ಯಾನವನದಲ್ಲಿ ಅವರ ಸ್ಮರಣಾರ್ಥವಾಗಿ ಸಸಿಗಳನ್ನು ನೆಡುವ ಮೂಲಕ ವಿಶೇಷ ಗೌರವ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಸಿ ತಿಮ್ಮಕ್ಕ ಅವರ ಅಗಲಿಕೆಗೆ ಸಂತಾಪ ಸೂಚಿಸಲಾಯಿತು.
ಕಾರ್ಯಕ್ರಮದಲ್ಲಿ ಶಬರಿಗಿರಿ ವೈಷ್ಣವಿ ಬಡಾವಣೆಯ ವೈ.ಎಸ್. ಪಾಟೀಲ್, ಮಲ್ಲಪ್ಪ ಚಕ್ರಸಾಲಿ, ಚನ್ನಪ್ಪ ನೆಲೋಗಲ್, ಶಿವಲಿಂಗಪ್ಪ ಹುರಳಿ, ಬಸವರಾಜ್ ಬಸರಿಕಟ್ಟಿ ಹಾಗೂ ರಾಜ್ ಡಾನ್ಸ್ ಸ್ಕೂಲಿನ ಮಕ್ಕಳು ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ವರದಿ : ನಿಂಗರಾಜ್ ಕುಡಲ್, ಹಾವೇರಿ ಜಿಲ್ಲೆ – ಬಂಕಾಪುರ
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…