Headlines

ರಿಪ್ಪನ್‌ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ

ರಿಪ್ಪನ್‌ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ ರಿಪ್ಪನ್‌ಪೇಟೆ : ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ನೀಡಲಾಗುವ ರಾಜ್ಯ ಮಟ್ಟದ ‘ಸಹಕಾರಿ ರತ್ನ’ ಪ್ರಶಸ್ತಿಗೆ ಈ ಬಾರಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ ಆಯ್ಕೆಯಾಗಿದ್ದಾರೆ. ನವೆಂಬರ್ 14 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್‌ನ ಗಾಯತ್ರಿ ವಿಹಾರ್ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. ಎಂ.ಎಂ….

Read More

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….

Read More

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ ಶಿವಮೊಗ್ಗ : ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತಿನಕೊಪ್ಪದಲ್ಲಿ ನಡೆದ ದುರಂತ ಘಟನೆಯಲ್ಲಿ ಎರಡು ಹಸುಗಳು ಸಜೀವ ದಹನವಾಗಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಸಂತೋಷ್ ಎಂಬುವವರ ಮನೆಯ ಹಿಂಭಾಗದಲ್ಲಿದ್ದ ಅಡಿಕೆ ದಬ್ಬೆ ಪಕ್ಕದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಕೊಟ್ಟಿಗೆಯೊಳಗೆ ಸದ್ಯದಲ್ಲೇ ಕರು ಹಾಕುವ ಸ್ಥಿತಿಯಲ್ಲಿದ್ದ ಎರಡು ಹಸುಗಳು ಬಿಕ್ಕಟ್ಟಿನಿಂದ ಪಾರಾಗಲಾರದೇ ಬೆಂಕಿಗೆ ಆಹುತಿಯಾಗಿವೆ. ಬೆಂಕಿ ತೀವ್ರಗೊಂಡಿದ್ದು, ಸ್ಥಳೀಯರು ನೀರು ಸುರಿದು…

Read More

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ!

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ! ಶಿವಮೊಗ್ಗ: ನಗರದ  ಕುವೆಂಪು ನಗರದಲ್ಲಿ ವಾಸಿಸುವ ಮಹಿಳಾ ಎಂಜಿನಿಯರ್‌ರೊಬ್ಬರಿಗೆ ಸೈಬರ್ ವಂಚಕರು ಒಂಬತ್ತು ದಿನದಲ್ಲ್ಲಿ ೧೧ ಲಕ್ಷಕ್ಕೂ ಅಧಿಕ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ.  ಈ  ಹಿನ್ನೆಲೆ ಮಹಿಳೆ  ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ನವೆಂಬರ್ ೨, ೨೦೨೫ ರಂದು ಮಹಿಳೆ ಮೊಬೈಲ್ ನೋಡುತ್ತಿದ್ದಾಗ, ವಂಚಕರು ಇನ್‌ಸ್ಟಾಗ್ರಾಮ್ ಅಪ್ಲಿಕೇಶನ್ ಮೂಲಕ ಅವರನ್ನು…

Read More

ಮುಖ್ಯ ಶಿಕ್ಷಕಿ ಬೀಗ ಹಾಕಿಕೊಂಡು ಗೈರು – ಬಾಗಿಲು ತೆರೆಯದ ಕಾರಣ ಮಕ್ಕಳೆಲ್ಲಾ ಮನೆಗೆ ವಾಪಸ್

ಮುಖ್ಯ ಶಿಕ್ಷಕಿ ಬೀಗ ಹಾಕಿಕೊಂಡು ಗೈರು – ಬಾಗಿಲು ತೆರೆಯದ ಕಾರಣ ಮಕ್ಕಳೆಲ್ಲಾ ಮನೆಗೆ ವಾಪಸ್ ಭದ್ರಾವತಿ : ತಾಲೂಕಿನ  ಹುಣಸೇಕಟ್ಟೆ ಗ್ರಾಮದ ಗೌಳಿಗರ ಕ್ಯಾಂಪ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಮುಖ್ಯ ಶಿಕ್ಷಕಿ ಅನುಪಮಾ ಶಾಲೆಯ ಬೀಗದ ಕೈ ತೆಗೆದುಕೊಂಡು ಹೋದವರು ಬುಧವಾರ ಶಾಲೆಗೆ ಬಾರದೆ ಗೈರಾಗಿದ್ದಾರೆ. ಸಹ ಶಿಕ್ಷಕಿಯರಿಗೆ ಅಥವಾ ಎಸ್‌ಡಿಎಂಸಿ ಯಾರಿಗೂ ಹೇಳದೆ ಹೋಗಿ ಬೀಗದ ಕೈ ಇಲ್ಲದೆ ಶಾಲೆ ಬಂದ್ ಆಗಿರುವ ಘಟನೆ ಬುಧವಾರ ನಡೆದಿದೆ. ಶಾಲೆಗೆ ಬಂದ ಮಕ್ಕಳು ಶಾಲೆಗೆ ಬೀಗ…

Read More

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ ರಿಪ್ಪನ್ ಪೇಟೆ: ಕನಸು, ಪರಿಶ್ರಮ ಮತ್ತು ಪ್ರತಿಭೆ ಒಂದೇ ಹಾದಿಯಲ್ಲಿ ಸಾಗಿದಾಗ ಅದ್ಭುತಗಳು ಸಂಭವಿಸುತ್ತವೆ ಎಂಬುದಕ್ಕೆ ಜೀವಂತ ಉದಾಹರಣೆ ಅರಸಾಳು ಗ್ರಾಮದ ಯುವತಿ ಕವನಶ್ರೀ ಹೆಚ್.ಎಂ.. ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್‌ಗಳನ್ನು ತಯಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿ, ಗಿನ್ನೆಸ್…

Read More

ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು

Fate strikes within two days of returning to the homeland from abroad – young man dies of heart attack ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಮದೀನಾ ಕಾಲೋನಿಯ ಯುವಕನೊಬ್ಬ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಮ್ರಾನ್ (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಸೌದಿ ಅರೇಬಿಯಾದಲ್ಲಿ ಚಾಲಕ ವೃತ್ತಿ…

Read More

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ.

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ. ರಿಪ್ಪನ್ ಪೇಟೆ: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಮತ್ತು ಪ್ರತಿಭೆ ಅಪಾರವಾಗಿದೆ. ಪೋಷಕರು ಹಾಗೂ ಶಿಕ್ಷಕರು ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ, ಮುಂದಿನ ದಿನಗಳಲ್ಲಿ ಅವರು ಉತ್ತಮ ಪ್ರಜೆಗಳಾಗಿ ಬೆಳೆದು ಬರುವರು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಚೇತನ ಆರ್.ಪಿ. ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಶಾಲೆಯಲ್ಲಿ ಬಾಳೂರು ಮತ್ತು ರಿಪ್ಪನ್ ಪೇಟೆ ಗ್ರಾಮ…

Read More

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ ಶಿವಮೊಗ್ಗ: ತಮ್ಮ ಇನ್‌ಸ್ಟಾಗ್ರಾಂ ರೀಲ್ಸ್‌ಗೆ ಅಭಿಮಾನಿ ಎಂದು ನಂಬಿಸಿ, ಶಿಕ್ಷಕರೊಬ್ಬರನ್ನು ದರೋಡೆ ಮಾಡಿರುವ ಅಚ್ಚರಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಈ ಕೃತ್ಯ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಇನ್‌ಸ್ಟಾಗ್ರಾಂನಲ್ಲಿ ನಿಯಮಿತವಾಗಿ ರೀಲ್ಸ್ ಅಪ್‌ಲೋಡ್ ಮಾಡುತ್ತಿದ್ದರು. ಅವರ ರೀಲ್ಸ್‌ಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ, ಮೆಸೇಜ್ ಮೂಲಕ ಶಿಕ್ಷಕರನ್ನು ಸಂಪರ್ಕಿಸಿದ್ದ. ಬಳಿಕ ಅವರನ್ನು ಭೇಟಿಯಾಗಬೇಕೆಂದು ಕೋರಿದ್ದ…

Read More

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಅಕ್ರಮ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ದಾಳಿ ಶಿರಾಳಕೊಪ್ಪ ಪೊಲೀಸರು ಕಳೆದ ರಾತ್ರಿ ಹೆಚ್‌.ಕೆ. ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಈ ಸ್ಥಳಗಳಲ್ಲಿ ಮಟ್ಕಾ ಬರವಣಿಗೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ…

Read More
Exit mobile version