
ರಿಪ್ಪನ್ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ
ರಿಪ್ಪನ್ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ ರಿಪ್ಪನ್ಪೇಟೆ : ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ನೀಡಲಾಗುವ ರಾಜ್ಯ ಮಟ್ಟದ ‘ಸಹಕಾರಿ ರತ್ನ’ ಪ್ರಶಸ್ತಿಗೆ ಈ ಬಾರಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ ಆಯ್ಕೆಯಾಗಿದ್ದಾರೆ. ನವೆಂಬರ್ 14 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ನ ಗಾಯತ್ರಿ ವಿಹಾರ್ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. ಎಂ.ಎಂ….



