ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ
ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗ್ರಾಮದೇವಿ ಹೊಸ ದೇವಾಲಯದಲ್ಲಿ ಸೋಮವಾರ ಭಕ್ತಿ ಭಾವದಿಂದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿಗಳು ಜರುಗಿದವು.
ಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸೋಂದಾ ಸ್ವರ್ಣವಲ್ಲಿ ಮಠದ ಆಸ್ಥಾನ ವಿದ್ವಾಂಸ ಬಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನೆರವೇರಿದವು. ಹೊಸ ದೇವಸ್ಥಾನದ ಉದ್ಘಾಟನಾ ವೈಭವದಿಂದ ಊರಿನಾದ್ಯಂತ ಹರ್ಷೋದ್ಗಾರದ ವಾತಾವರಣ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಐದು ದಿನಗಳ ಧರ್ಮ ಜಾಗೃತಿ ಸಭೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಹಾಸ್ಯ ರಸಮಂಜರಿ ಆಯೋಜನೆ ಮಾಡಲಾಗಿದೆ.
ವರದಿ: ನಿಂಗರಾಜ್ ಕುಡಲ್, ಹಾವೇರಿ ಜಿಲ್ಲೆ, ಬಂಕಾಪುರ್
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…
ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences…