ಅಬಕಾರಿ ಇಲಾಖೆಯಿಂದ ದಿಡೀರ್ ದಾಳಿ – 51.75 ಲೀ ಗೋವಾ ಮದ್ಯ ಪತ್ತೆ
ಶಿವಮೊಗ್ಗ, ಡಿಸೆಂಬರ್ 11: ಶಿವಮೊಗ್ಗ ತಾಲೂಕು ಗೋವಿಂದಪುರದಲ್ಲಿ ಅಬಕಾರಿ ಇಲಾಖೆ ದಿಡೀರ್ ದಾಳಿ ನಡೆಸಿ ಗೋವಾದ ಅಕ್ರಮ ಮದ್ಯ ವಶಕ್ಕೆ ಪಡೆದಿದ್ದಾರೆ.
ಗೋವಿಂದಪುರದ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ಡಿ.10 ರಂದು ದಾಳಿ ನಡೆಸಿ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಿದ್ದ 51.75 ಲೀ ಗೋವಾ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.
ಅಬಕಾರಿ ನಿರೀಕ್ಷಕ ಶ್ರೀನಾಥ್ ಆರ್. ರವರ ನೇತೃತ್ವದಲ್ಲಿ ಪುಟ್ಟಪ್ಪ-ಅ.ಉ.ನಿ, ಶಿವಮೂರ್ತಿ ನಾಯ್ಕ್, ಗಣಪತಿ ಮತ್ತು ಅರ್ಜುನ್ ಇವರುಗಳು ಈ ದಾಳಿಯಲ್ಲಿ ಇದ್ದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…