ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
Final year B.Com student dies of heart attack
ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
Final year B.Com student dies of heart attack
Final year B.Com student dies of heart attack
Final year B.Com student dies of heart attack
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿದ್ಯಾರ್ಥಿನಿಯೊಬ್ಬರು ದಿಡೀರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ತೀರ್ಥಹಳ್ಳಿ ಮೂಲದ 22 ವರ್ಷದ ವಿದ್ಯಾರ್ಥಿನಿ ದಿಶಾ ಮೃತಪಟ್ಟವರು.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ ಇವರು ಶೃಂಗೇರಿ ಪೇಟೆಯಲ್ಲಿ ಬಿಸಿಎಂ ಹಾಸ್ಟೆಲ್ನಲ್ಲಿ ವಾಸವಾಗಿದ್ದರು. ಹಾಸ್ಟೆಲ್ನಲ್ಲಿರುವಾಗಲೇ ದಿಶಾರಿಗೆ ಹಠಾತ್ತನೆ ಎದೆನೋವು ಕಾಣಿಸಿಕೊಂಡಿದೆ.ಪರಿಣಾಮ ಅವರು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ಸಹಪಾಠಿಗಳು ಸಹಾಯಕ್ಕೆ ಧಾವಿಸಿದ್ದರೂ, ಅದಾಗಲೇ ದಿಶಾ ಅವರು ಕೊನೆಯುಸಿರೆಳೆದಿದ್ದರು.
ಮೃತ ದಿಶಾ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಈ ಅಕಾಲಿಕ ಸಾವಿನ ಸುದ್ದಿಯು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಲ್ಲಿ ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…