Zonal forest officials have arrested a man in an operation on charges of illegally hunting and butchering wild boars on a farm.
ಕಾಡುಹಂದಿಯ ಅಕ್ರಮ ಬೇಟೆ: 64 ಕೆಜಿ ಮಾಂಸ ವಶ, ಓರ್ವ ವಶಕ್ಕೆ
Zonal forest officials have arrested a man in an operation on charges of illegally hunting and butchering wild boars on a farm.
ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಬಾಳೆಕೊಪ್ಪದ ಜಮೀನಿನಲ್ಲಿ ಕಾಡುಹಂದಿಯನ್ನು ಅಕ್ರಮವಾಗಿ ಬೇಟೆ ಮಾಡಿ ಮಾಂಸ ಮಾಡುತ್ತಿದ್ದ ಆರೋಪದ ಮೇಲೆ ಆಯನೂರು ವಲಯ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಬಾಳೆಕೊಪ್ಪದ ಕೃಷ್ಣ, ಶಿವು, ಹುಚ್ಚರಾಯ ಹಾಗೂ ರವಿ ಎಂಬವರು ಕಾಡುಹಂದಿ ಬೇಟೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು,其中 ಕೃಷ್ಣನನ್ನು ಅರಣ್ಯ ಇಲಾಖೆ ಬಂಧಿಸಿದೆ. ಬಂಧಿತನಿಂದ ಸುಮಾರು 64 ಕೆಜಿ ಕಾಡುಹಂದಿ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೃಷ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಡಿಸಿಎಫ್ ಅಜ್ಜಯ್ಯ ಹಾಗೂ ಎಸಿಎಫ್ ವಿಜಯ್ ಗಿರಿತಮ್ಮಣ್ಣ ಅವರ ಮಾರ್ಗದರ್ಶನದಲ್ಲಿ ಆರ್ಎಫ್ಒ ವಿನೋದ್ ಅಂಗಡಿ, ಡಿವೈಆರ್ಎಫ್ಒ ಕಿರಣ್ ಕುಮಾರ್, ಬೀಟ್ ಫಾರೆಸ್ಟ್ ಮಂಜುನಾಥ್ ಹಾಗೂ ಕಚೇರಿ ಡಿವೈಆರ್ಎಫ್ ಮಂಜುನಾಥ್ ಅವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…