Headlines

ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ

A private bus belonging to Durgamba Sanstha, which was travelling from Davangere to Mangaluru, crashed into the ground after the driver lost control at Hulikal Ghati. The front of the bus was completely damaged due to the severity of the collision. ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ Private bus accident at Hulikal…

Read More

ಹೊಸವರ್ಷ ಸಂಭ್ರಮಾಚರಣೆ – ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ | ಎಸ್ ಪಿ ಮಿಥುನ್ ಕುಮಾರ್ ಖಡಕ್ ಎಚ್ಚರಿಕೆ

New Year Celebrations – Strict Guidelines from Police Department | SP Mithun Kumar ಹೊಸವರ್ಷ ಸಂಭ್ರಮಾಚರಣೆ: ಸಾರ್ವಜನಿಕ ಸುರಕ್ಷತೆಗೆ ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆಗಳು ಜೋರಾಗಿರುವ ನಡುವೆ, ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿ ಕಾಪಾಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಹೊಸವರ್ಷದ ಆಚರಣೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕಾನೂನು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ಅವರ ನೇತೃತ್ವದಲ್ಲಿ ಜಿಲ್ಲೆಯ ಹೋಟೆಲ್‌ಗಳು,…

Read More

ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ

District Superintendent of Police Mithun Kumar informed in this regard that preliminary investigation has revealed that a family-related marital dispute may have been the main reason for the attack on the deceased youth. ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ Family feud behind brutal murder of youth in Vinobanagar ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್…

Read More

ನಾಳೆಯಿಂದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ |2026 ಜನವರಿ 5ರವರೆಗೆ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

ನಾಳೆಯಿಂದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ |2026 ಜನವರಿ 5ರವರೆಗೆ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು Durga Devi Jatra Mahotsav in Topina from tomorrow |Various religious-cultural programs till January 5, 2026 ಬಂಕಾಪುರ:ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮುನವಳ್ಳಿ–ಬಂಕಾಪುರ ಪಟ್ಟಣದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವವು ಡಿಸೆಂಬರ್ 30ರಿಂದ 2026ರ ಜನವರಿ 5ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆಗಳನ್ನು ದೇವಸ್ಥಾನ ಆವರಣದಲ್ಲಿ ಮಂಗಳವಾರ ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

Read More

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ An incident took place on Sunday morning at around 3.45 am when a leopard entered the yard of a person named Vasudeva in Harohittalu village. It is learnt that the leopard attacked the pet dog in the house, but fortunately the dog escaped. ಶಿವಮೊಗ್ಗ:…

Read More

RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ – ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ

Barrier for road safety near Chippigara Lake – Police install reflectors, prevent accidents RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ: ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ Barrier for road safety near Chippigara Lake – Police install reflectors, prevent accidents ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆ ದಂಡೆಯ ಬಳಿ ಅಪಾಯಕಾರಿ ತಿರುವುಗಳು ಹಾಗೂ ಸೂಕ್ತ ತಡೆಗೋಡೆಗಳ ಕೊರತೆಯಿಂದಾಗಿ…

Read More

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು A woman has died in a horrific road accident. The tire of a moving car suddenly burst, causing the driver to lose control and crash into an electric pole on the side of the road. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಗೊರಗೋಡು ಗ್ರಾಮದಲ್ಲಿ…

Read More

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ | ಹಿಂಡ್ಲೆಮನೆ ಶಾಲಾ ಸುವರ್ಣ ಮಹೋತ್ಸವ ಸಂಭ್ರಮ ರಿಪ್ಪನ್‌ಪೇಟೆ ; ಮಕ್ಕಳ ಮನಸ್ಥಿತಿಯರಿತು ಶಿಕ್ಷಕ, ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಶಿಕ್ಷಕರದಾಗಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ…

Read More

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು Vinod, who was seriously injured in the stabbing, died on the spot. Police said that the accused Vikram fled the scene after the incident. ಶಿವಮೊಗ್ಗ: ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ. ವಿನೋದ್ ಹಾಗೂ ವಿಕ್ರಮ್…

Read More

ವಿದ್ಯಾನಗರ ರೈಲ್ವೆ ಫ್ಲೈಓವರ್ ಬಳಿ ಭೀಕರ ಅಪಘಾತ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ವಿದ್ಯಾನಗರ ರೈಲ್ವೆ ಫ್ಲೈಓವರ್ ಬಳಿ ಭೀಕರ ಅಪಘಾತ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು As a result of the collision, Raghavendra fell on the road and at the same time the rear wheel of the lorry ran over his head. As a result, he suffered severe injuries and died on the spot, police said. ಶಿವಮೊಗ್ಗ: ನಗರದ ವಿದ್ಯಾನಗರದ…

Read More