ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಅಧ್ಯಕ್ಷರಾಗಿ ಪ್ರೇಮಾ ಆಯ್ಕೆ
ಶಿವಮೊಗ್ಗ – ಬೆಂಗಳೂರಿನ ಭಾರತೀಯ ಸ್ಕೌಟ್ ಭವನದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಪದಾಧಿಕಾರಿಗಳ ಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು.
ಸಭೆಯ ತೀರ್ಮಾನದಂತೆ ರಾಜ್ಯ ಅಧ್ಯಕ್ಷರಾಗಿ ಬಿ ಪ್ರೇಮಾ ಶಿವಮೊಗ್ಗ , ಉಪಾಧ್ಯಕ್ಷರಾಗಿ ನಿರ್ಮಲಾ ಹರಿಹರ , ಪ್ರಧಾನ ಕಾರ್ಯದರ್ಶಿಯಾಗಿ ಉಮಾಮಣಿ ಬೆಂಗಳೂರು,ಖಜಾಂಚಿಯಾಗಿ ವಿಶಾಲಾಕ್ಷಿ ಮಂಗಳೂರು , ಸಹ ಕಾರ್ಯದರ್ಶಿಯಾಗಿ ಪ್ರೇಮಾ ಚನ್ನಪಟ್ಟಣ ಆಯ್ಕೆಯಾದರು.
ಉಳಿದ ಎಲ್ಲಾ ಜಿಲ್ಲಾಧ್ಯಕ್ಷರು ಮತ್ತು ತಾಲೂಕ ಅಧ್ಯಕ್ಷರು ರಾಜ್ಯ ಸಮಿತಿಯ ಪದಾಧಿಕಾರಿಗಳಾಗಿರುತ್ತಾರೆ ಎಂದು ಮಹಾಸಭೆಯಲ್ಲಿ ತೀರ್ಮಾನ ಮಾಡಲಾಯಿತು..
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…