ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಅಧ್ಯಕ್ಷರಾಗಿ ಪ್ರೇಮಾ ಆಯ್ಕೆ
ಶಿವಮೊಗ್ಗ – ಬೆಂಗಳೂರಿನ ಭಾರತೀಯ ಸ್ಕೌಟ್ ಭವನದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಪದಾಧಿಕಾರಿಗಳ ಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು.
ಸಭೆಯ ತೀರ್ಮಾನದಂತೆ ರಾಜ್ಯ ಅಧ್ಯಕ್ಷರಾಗಿ ಬಿ ಪ್ರೇಮಾ ಶಿವಮೊಗ್ಗ , ಉಪಾಧ್ಯಕ್ಷರಾಗಿ ನಿರ್ಮಲಾ ಹರಿಹರ , ಪ್ರಧಾನ ಕಾರ್ಯದರ್ಶಿಯಾಗಿ ಉಮಾಮಣಿ ಬೆಂಗಳೂರು,ಖಜಾಂಚಿಯಾಗಿ ವಿಶಾಲಾಕ್ಷಿ ಮಂಗಳೂರು , ಸಹ ಕಾರ್ಯದರ್ಶಿಯಾಗಿ ಪ್ರೇಮಾ ಚನ್ನಪಟ್ಟಣ ಆಯ್ಕೆಯಾದರು.
ಉಳಿದ ಎಲ್ಲಾ ಜಿಲ್ಲಾಧ್ಯಕ್ಷರು ಮತ್ತು ತಾಲೂಕ ಅಧ್ಯಕ್ಷರು ರಾಜ್ಯ ಸಮಿತಿಯ ಪದಾಧಿಕಾರಿಗಳಾಗಿರುತ್ತಾರೆ ಎಂದು ಮಹಾಸಭೆಯಲ್ಲಿ ತೀರ್ಮಾನ ಮಾಡಲಾಯಿತು..
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…