ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಅಧ್ಯಕ್ಷರಾಗಿ ಪ್ರೇಮಾ ಆಯ್ಕೆ
ಶಿವಮೊಗ್ಗ – ಬೆಂಗಳೂರಿನ ಭಾರತೀಯ ಸ್ಕೌಟ್ ಭವನದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಪದಾಧಿಕಾರಿಗಳ ಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು.
ಸಭೆಯ ತೀರ್ಮಾನದಂತೆ ರಾಜ್ಯ ಅಧ್ಯಕ್ಷರಾಗಿ ಬಿ ಪ್ರೇಮಾ ಶಿವಮೊಗ್ಗ , ಉಪಾಧ್ಯಕ್ಷರಾಗಿ ನಿರ್ಮಲಾ ಹರಿಹರ , ಪ್ರಧಾನ ಕಾರ್ಯದರ್ಶಿಯಾಗಿ ಉಮಾಮಣಿ ಬೆಂಗಳೂರು,ಖಜಾಂಚಿಯಾಗಿ ವಿಶಾಲಾಕ್ಷಿ ಮಂಗಳೂರು , ಸಹ ಕಾರ್ಯದರ್ಶಿಯಾಗಿ ಪ್ರೇಮಾ ಚನ್ನಪಟ್ಟಣ ಆಯ್ಕೆಯಾದರು.
ಉಳಿದ ಎಲ್ಲಾ ಜಿಲ್ಲಾಧ್ಯಕ್ಷರು ಮತ್ತು ತಾಲೂಕ ಅಧ್ಯಕ್ಷರು ರಾಜ್ಯ ಸಮಿತಿಯ ಪದಾಧಿಕಾರಿಗಳಾಗಿರುತ್ತಾರೆ ಎಂದು ಮಹಾಸಭೆಯಲ್ಲಿ ತೀರ್ಮಾನ ಮಾಡಲಾಯಿತು..
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…