ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ
ರಿಪ್ಪನ್ ಪೇಟೆ: ಪಟ್ಟಣದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಡಿಸೆಂಬರ್ 7 ರಿಂದ 14 ವರೆಗೆ ಗೃಹ ಸಂಪರ್ಕ ಅಭಿಯಾನದ ನಿಮಿತ್ತ ಹೊಸನಗರ ತಾಲೂಕಿನ ಪ್ರತಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಆರೆಸೆಸ್ಸ್ ವಿಚಾರಧಾರೆಗಳನ್ನು ಮತ್ತು 100 ವರ್ಷದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಲಿದ್ದೆವೆ ಎಂದು ತಾಲೂಕು ಕಾರ್ಯವಾಹ ಅಶ್ವಥ್ ತಿಳಿಸಿದರು.
ಭಾರತ ಮಾತೆಗೆ ಪುಷ್ಪಾರ್ಚನೆಯ ನಂತರ ಕರಪತ್ರ,ಭಾರತ ಮಾತೆ ಭಾವಚಿತ್ರ ಬಿಡುಗಡೆಗೊಳಿಸಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತರಾದ ಆರ್.ಟಿ ಗೋಪಾಲ್,ಆಟೋ ಪ್ರಕಾಶ್ , ಸುರೇಶ್ ಸಿಂಗ್, ತಾಲೂಕು ಪ್ರಚಾರ ಪ್ರಮುಖ್ ಮಹೇಶ್,ದೇವರಾಜ್.ಎಂ ,ಎನ್.ಸತೀಶ್, ಆನಂದ ಮೆಣಸೆ, ಪಿ.ರಮೇಶ್ ,ಪದ್ಮಾ ಸುರೇಶ್, ನಾಗರತ್ನ ,ಅಶ್ವಿನಿ ರವಿಶಂಕರ್, ಜಂಬಳ್ಳಿ ಗಿರೀಶ್, ಮಂಜು ಆಚಾರ್, ಸುಧೀಂದ್ರ ಪೂಜಾರಿ, ಮಲ್ಲಿಕಾರ್ಜುನ,ಗಣೇಶ್, ಸಂತೋಷ್, ರಾಘು ಮತ್ತಿತರರಿದ್ದರು.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…