ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ
Syed Barkat (32), who was injured while working at a mobile shop, was stabbed by unknown persons who came on a bike. The SP informed the media that Dadapir had provided the knife used in the stabbing.
ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್ಎಎಸ್ ಕಲೆಕ್ಷನ್ ಮೊಬೈಲ್ ಶಾಪ್ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೊಹಮ್ಮದ್ ಶಹಬಾಜ್ (22), ಆಕಾಶ್ (20) ಹಾಗೂ ದಾದಪೀರ್ ಎಂದು ಗುರುತಿಸಲಾಗಿದೆ.
ಮೊಬೈಲ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಗಾಯಗೊಂಡ ಸೈಯದ್ ಬರ್ಕತ್ (32) ಅವರನ್ನು ಬೈಕಿನಲ್ಲಿ ಬಂದ ಪರಿಚಿತ ವ್ಯಕ್ತಿಗಳು ಚಾಕುವಿನಿಂದ ಇರಿದಿದ್ದರು. ಇರಿತಕ್ಕೆ ಬಳಸಿದ ಚಾಕುವನ್ನು ದಾದಪೀರ್ ಒದಗಿಸಿದ್ದಾನೆ ಎಂದು ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಘಟನೆಗೆ ವೈಯಕ್ತಿಕ ವೈಷಮ್ಯ ಕಾರಣವಾಗಿದ್ದು, ಆರೋಪಿಗಳು ಮತ್ತು ಗಾಯಾಳು ಪರಸ್ಪರ ಪರಿಚಿತರಾಗಿದ್ದಾರೆ. ಈ ಘಟನೆಯಲ್ಲಿ ಸೈಯದ್ ಬರ್ಕತ್ ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಪ್ರಾಣಾಪಾಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…