Two people were attacked and murdered with deadly weapons for allegedly helping in a love marriage.
ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ
Two people were attacked and murdered with deadly weapons for allegedly helping in a love marriage.
Two people were attacked and murdered with deadly weapons for allegedly helping in a love marriage.
ಶಿವಮೊಗ್ಗ : ಪ್ರೀತಿಗೆ ಸಹಕರಿಸಿದ್ದಾರೆಂದು ಬಾವಿಸಿ ಇಬ್ಬರು ವ್ಯಕ್ತಿಗಳ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಭದ್ರಾವತಿಯ ಜೈಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕಿರಣ್ (25) ಮತ್ತು ಮಂಜುನಾಥ್(65) ಮೃತರು ಎಂದು ಗುರುತಿಸಲಾಗಿದೆ.
ಜೈಭೀಮ್ ನಗರದ ನಿವಾಸಿಯಾಗಿದ್ದ ಶೃತಿ ಮತ್ತು ನಂದೀಶ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಸುತ್ತಿದ್ದ ಯುವತಿ ಮತ್ತು ಯುವಕ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಶುಕ್ರವಾರ ಭದ್ರಾವತಿಗೆ ವಾಪಾಸ್ ಆದ ಯುವಕ ಯುವತಿ ನೇರವಾಗಿ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಗೆ ಹೋಗಿದ್ದರು. ಹುಡುಗಿ ಹುಡುಗನೊಂದಿಗೆ ಹೋಗುವುದಾಗಿ ಹೇಳಿದಾಗ, ಹುಡುಗಿಯ ಸಹೋದರ ಮತ್ತು ಅವನ ಸ್ನೇಹಿತರು ದಂಪತಿಯ ಇಬ್ಬರು ಸ್ನೇಹಿತರಾದ ಕಿರಣ್ ಮತ್ತು ಮಂಜುನಾಥ್ ಪ್ರೀತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾವಿಸಿ ಮಾರಾಕಾಸ್ತ್ರದಿಂದ ಇರಿದಿದ್ದಾರೆ. ಈ ಗಲಾಟೆಯಲ್ಲಿ ಗಾಯಗೊಂಡವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರಕ್ಕೆ ಕಳುಹಿಸಲಾಗಿದೆ.
ಹತ್ಯೆಯಲ್ಲಿ ಭಾಗಿಯಾದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…