Two people were attacked and murdered with deadly weapons for allegedly helping in a love marriage.
ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ
Two people were attacked and murdered with deadly weapons for allegedly helping in a love marriage.
Two people were attacked and murdered with deadly weapons for allegedly helping in a love marriage.
ಶಿವಮೊಗ್ಗ : ಪ್ರೀತಿಗೆ ಸಹಕರಿಸಿದ್ದಾರೆಂದು ಬಾವಿಸಿ ಇಬ್ಬರು ವ್ಯಕ್ತಿಗಳ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಭದ್ರಾವತಿಯ ಜೈಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕಿರಣ್ (25) ಮತ್ತು ಮಂಜುನಾಥ್(65) ಮೃತರು ಎಂದು ಗುರುತಿಸಲಾಗಿದೆ.
ಜೈಭೀಮ್ ನಗರದ ನಿವಾಸಿಯಾಗಿದ್ದ ಶೃತಿ ಮತ್ತು ನಂದೀಶ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಸುತ್ತಿದ್ದ ಯುವತಿ ಮತ್ತು ಯುವಕ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಶುಕ್ರವಾರ ಭದ್ರಾವತಿಗೆ ವಾಪಾಸ್ ಆದ ಯುವಕ ಯುವತಿ ನೇರವಾಗಿ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಗೆ ಹೋಗಿದ್ದರು. ಹುಡುಗಿ ಹುಡುಗನೊಂದಿಗೆ ಹೋಗುವುದಾಗಿ ಹೇಳಿದಾಗ, ಹುಡುಗಿಯ ಸಹೋದರ ಮತ್ತು ಅವನ ಸ್ನೇಹಿತರು ದಂಪತಿಯ ಇಬ್ಬರು ಸ್ನೇಹಿತರಾದ ಕಿರಣ್ ಮತ್ತು ಮಂಜುನಾಥ್ ಪ್ರೀತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾವಿಸಿ ಮಾರಾಕಾಸ್ತ್ರದಿಂದ ಇರಿದಿದ್ದಾರೆ. ಈ ಗಲಾಟೆಯಲ್ಲಿ ಗಾಯಗೊಂಡವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರಕ್ಕೆ ಕಳುಹಿಸಲಾಗಿದೆ.
ಹತ್ಯೆಯಲ್ಲಿ ಭಾಗಿಯಾದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…