ಅಪಘಾತವಾಗಿ ಬಿದ್ದವರ ಮೇಲೆ ಟ್ರ್ಯಾಕ್ಟರ್ ಹರಿದು ಯುವಕರಿಬ್ಬರು ಸಾವು
ಶಿವಮೊಗ್ಗ: ಆಯನೂರು ಮತ್ತು ಹಾರನಹಳ್ಳಿ ಮಾರ್ಗ ಮಧ್ಯೆ ಶುಕ್ರವಾರ ಸಂಜೆ ಟ್ರ್ಯಾಕ್ಟರ್ ಹರಿದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಲ್ಲಾಪುರ ಗ್ರಾಮದ ಆಕೀಬ್ (25) ಮತ್ತು ಚಾಂದ್ ಪೀರ್ (18) ಮೃತಪಟ್ಟವರು.
ಘಟನೆಯಲ್ಲಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ, ಬೈಕ್ ಚಾಲಕ ಮತ್ತು ಹಿಂಬದಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಟ್ರ್ಯಾಕ್ಟರ್ ಕೆಳಕ್ಕೆ ಬಿದ್ದವರ ಮೇಲೆ ಹರಿದಿದೆ. ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಕುಂಸಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿರುವ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…