Headlines

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…

Read More

ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿ ರಿಪ್ಪನ್ ಪೇಟೆಯ ಕಾವ್ಯಾ ವಿ ಅವರ ಮಿಂಚು – ಬಡ ಕುಟುಂಬದ ಪ್ರತಿಭೆಯ ಅಮೋಘ ಸಾಧನೆ

ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿ ರಿಪ್ಪನ್ ಪೇಟೆಯ ಕಾವ್ಯಾ ವಿ ಅವರ ಮಿಂಚು – ಹೆಮ್ಮೆಯ ಕ್ಷಣ ಮೋದಿ–ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಅಭಿನಂದನೆ ಶಿವಮೊಗ್ಗ/ಕೊಲಂಬೊ : ಭಾರತ ಮಹಿಳಾ ತಂಡ ಏಕದಿನ ವಿಶ್ವಕಪ್ ಕಪ್ ಗೆದ್ದ ಹರ್ಷ ಇನ್ನೂ ತಣ್ಣಗಾಗುವ ಮೊದಲೇ, ಮತ್ತೊಂದು ಐತಿಹಾಸಿಕ ಕ್ಷಣ—ಮಹಿಳಾ ಅಂಧರ T20 ವಿಶ್ವಕಪ್ ಪ್ರಶಸ್ತಿಯನ್ನು ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಮೊದಲ ಬಾರಿಗೆ ಮುಡಿಗೇರಿಸಿಕೊಂಡಿದೆ. ಈ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ,…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ (ಡಿಸಿಸಿ ಬ್ಯಾಂಕ್) ನೂತನ ನಿರ್ದೇಶಕರಾದ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರಾದ  ಶ್ರೀಕಾಂತ್ ರವರು ಇಂದು ರಿಪ್ಪನ್ ಪೇಟೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭಾನುವಾರ ವಿಶೇಷ ಭೇಟಿ ನೀಡಿದರು. ಪ್ರದೇಶದ ಸಹಕಾರ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ವ್ಯಕ್ತಿತ್ವಗಳನ್ನು ಗುರುತಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸನ್ಮಾನ ಕಾರ್ಯಕ್ರಮದಲ್ಲಿ,…

Read More

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ “ಗಾಂಧೀಜಿಯನ್ನು ಕೊಂದವರೂ ವಿದ್ಯಾವಂತರು’” — ಕಿಮ್ಮನೆ ರತ್ನಾಕರ್ ಅಮೃತದಲ್ಲಿ ಗುರುವಂದನೆ : ಹಿರಿಯ ಶಿಕ್ಷಕರು–ಸಾಧಕರಿಗೆ ಸನ್ಮಾನ ರಿಪ್ಪನ್ ಪೇಟೆ : ಮಕ್ಕಳಿಗೆ ಶಿಕ್ಷಣದ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸನ್ಮಾರ್ಗದಲ್ಲಿ ಸಾಗಲು ಶಿಕ್ಷಕರು ಬೋಧನೆ ಮಾಡಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗರ್ತಿಕೆರೆಯಲ್ಲಿ ನಡೆದ ಅಮೃತ ಸ್ನೇಹಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ ಶಿಕ್ಷಣ ವ್ಯಕ್ತಿತ್ವ ನಿರ್ಮಾಣದೊಂದಿಗೆ ವ್ಯಕ್ತಿ ನಿರ್ಮಾಣ ಮಾಡುತ್ತದೆ. ನೌಕರಿಗಾಗಿ ಶಿಕ್ಷಣವಾಗದೆ ಬದುಕಿಗೆ ಮಾರ್ಗದರ್ಶನವಾಗಬೇಕು. ಇಂದು ಸಮಾಜಘಾತುಕ…

Read More

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ ಬಂಕಾಪುರ್ : ಹಾವೇರಿ ಜಿಲ್ಲೆಯ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಾವೇರಿ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಪತ್ರಕರ್ತರಾದ ಪರಸಪ್ಪ ಸತ್ಯಪ್ಪನವರ ಅವರು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಬಂಕಾಪುರ ಪಟ್ಟಣದ ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಳಿ ಯುವಕರು ಪರಸಪ್ಪ ಸತ್ಯಪ್ಪನವರ ಅವರಿಗೆ…

Read More

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ. ಪరీక్షೆ ಮುಗಿದ ಕೇವಲ…

Read More

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಪಡಿತರ ಅಕ್ಕಿಯ ದೊಡ್ಡ ಮೊತ್ತವನ್ನು ಬಂಕಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಶರೀಫ್ ನಗರ ನಿವಾಸಿ ಜಯದೇವ್ ಮಾಮ್ಲೆ ಪಟ್ಟಣಶೆಟ್ಟರ ಮಲ್ಲಿಕಾರ್ಜು ಎಂಬ ವ್ಯಕ್ತಿಯು ಬಾಡಿಗೆಗೆ ಪಡೆದಿದ್ದ ಮಲ್ಲೇಶಪ್ಪ ಮಾಳಗಿಮನಿ ಅವರ ಗೋದಾಮಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು….

Read More

ವೃಕ್ಷಮಾತೆ ತಿಮ್ಮಕ್ಕ ಸ್ಮರಣೆಗೆ ಶಿಗ್ಗಾವಿಯಲ್ಲಿ ಸಸಿ ನೆಡುವ ಮೂಲಕ ಗೌರವ

ಹಾವೇರಿ: ಜಿಲ್ಲೆಯ ಶಿಗ್ಗಾವಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸಂದರ್ಭದಲ್ಲಿ, ಶಿಗ್ಗಾವಿ ನಗರದಲ್ಲಿರುವ ಶಬರಿಗಿರಿ ವೈಷ್ಣವಿ ಉದ್ಯಾನವನದಲ್ಲಿ ಅವರ ಸ್ಮರಣಾರ್ಥವಾಗಿ ಸಸಿಗಳನ್ನು ನೆಡುವ ಮೂಲಕ ವಿಶೇಷ ಗೌರವ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಸಿ ತಿಮ್ಮಕ್ಕ ಅವರ ಅಗಲಿಕೆಗೆ ಸಂತಾಪ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಶಬರಿಗಿರಿ ವೈಷ್ಣವಿ ಬಡಾವಣೆಯ ವೈ.ಎಸ್. ಪಾಟೀಲ್, ಮಲ್ಲಪ್ಪ ಚಕ್ರಸಾಲಿ, ಚನ್ನಪ್ಪ ನೆಲೋಗಲ್, ಶಿವಲಿಂಗಪ್ಪ ಹುರಳಿ, ಬಸವರಾಜ್ ಬಸರಿಕಟ್ಟಿ ಹಾಗೂ ರಾಜ್ ಡಾನ್ಸ್ ಸ್ಕೂಲಿನ ಮಕ್ಕಳು ಸೇರಿದಂತೆ ಅನೇಕರು ಭಾಗಿಯಾಗಿದ್ದರು. ವರದಿ : ನಿಂಗರಾಜ್…

Read More

ಸಾಲಬಾಧೆಗೆ ಬೇಸತ್ತು ಕಳೆನಾಶಕ ಸೇವಿಸಿ ವ್ಯಕ್ತಿ ಸಾವು

ಸಾಲಕ್ಕೆ ಬೇಸತ್ತು ಕಳೆನಾಶಕ ಸೇವಿಸಿ ವ್ಯಕ್ತಿ ಸಾವು ರಿಪ್ಪನ್ ಪೇಟೆ : ವಿಪರೀತ ಸಾಲದ ಒತ್ತಡದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಕಳೆನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಂದಳ್ಳಿಯಲ್ಲಿ ನಡೆದಿದೆ. ಚಂದಳ್ಳಿ ಗ್ರಾಮದ ರಾಜು (45) ಮೃತ ವ್ಯಕ್ತಿಯಾಗಿದ್ದಾನೆ. ಮೃತ ರಾಜು ಅವರ ತಾಯಿ ಪುಟ್ಟಮ್ಮ ಅವರ ಹೆಸರಿನಲ್ಲಿ 1 ಎಕರೆ ಖಾತೆ ಜಮೀನು ಹಾಗೂ 3 ಎಕರೆ ಬಗರ್‌ಹುಕುಂ ಜಮೀನು ಇದ್ದು, ಕೃಷಿ ಸಂಬಂಧಿತ ಕೆಲಸಗಳಿಗೆ ವಿವಿಧ ಸಂಸ್ಥೆಗಳಿಂದ ಸಾಲ ಪಡೆದಿದ್ದರು.ಈ ಸಾಲದ ವಿಚಾರವನ್ನು ಮನಸ್ಸಿಗೆ…

Read More

ಟ್ರೂಕಾಲರ್ ಯುಗದ ಅಂತ್ಯ? — ಈಗ ಕರೆ ಮಾಡಿದವರ ‘ಆಧಾರ್ ಹೆಸರು’ ನೀವೇ ನೋಡ್ತೀರಾ!

ಟ್ರೂಕಾಲರ್ ಯುಗದ ಅಂತ್ಯ? — ಅಪರಿಚಿತ ಕರೆ? ಸಮಸ್ಯೆ ಇಲ್ಲ! — ಸರ್ಕಾರದ CNAP ಹೇಳುತ್ತೆ ಯಾರು ಕರೆ ಮಾಡಿದವರ ಹೆಸರು! ಅಪರಿಚಿತ ಸಂಖ್ಯೆಯಿಂದ ಕರೆ ಬಂದಾಗ “ಯಾರು?” ಎಂಬ ಗೊಂದಲ ಈಗ ಕಡಿಮೆಯಾಗುವ ಸಾಧ್ಯತೆ ಇದೆ. ಟ್ರೂಕಾಲರ್‌ಗಿಂತ ನಿಖರವಾದ ಮಾಹಿತಿ ನೀಡುವ CNAP (Calling Name Presentation) ಎಂಬ ಹೊಸ ಸರ್ಕಾರಿ ಕಾಲರ್ ಐಡಿ ವ್ಯವಸ್ಥೆ ದೇಶದ ಹಲವೆಡೆಗಳಲ್ಲಿ ಪರೀಕ್ಷೆಗೆ ಬಂದಿದೆ. ಯಾರಾದರೂ ಕರೆ ಮಾಡಿದಾಗ, ಅವರ ಸಂಖ್ಯೆಗೆ ಲಿಂಕ್ ಆಗಿರುವ ಆಧಾರ್ ಹೆಸರು ನೇರವಾಗಿ…

Read More