ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ
ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ ಆನಂದಪುರ: “ಕಾವ್ಯಗಳ ಮೂಲಕವೇ ಮಾನವ ಸಂಬಂಧಗಳನ್ನು ಹೆಚ್ಚಿಸಬಹುದು. ಮಾತುಗಳಲ್ಲಿ ಹೇಳಲಾಗದ ವಿಚಾರಗಳನ್ನು ಕಾವ್ಯದ ಮೂಲಕ ವ್ಯಕ್ತಪಡಿಸಲು ಸಾಧ್ಯ,” ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್. ಅಭಿಪ್ರಾಯಪಟ್ಟರು. ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪತ್ರಿಕಾ ಬಳಗ ಮತ್ತು ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ…