Headlines

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಅಕ್ಷರ ಮಾಂತ್ರಿಕ, ಸರಸ್ವತಿ ಸಮ್ಮಾನ್ ಪುರಸ್ಕೃತ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1931ರ ಆಗಸ್ಟ್ 20ರಂದು ಜನಿಸಿದ ಸಂತೆಶಿವರ ಲಿಂಗಣ್ಣಯ್ಯ ಭೈರಪ್ಪ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದರು. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರಗಳ ನಿರೂಪಣೆಯಲ್ಲಿ ವಿಶಿಷ್ಟವಾಗಿವೆ.ಭೈರಪ್ಪ ಅವರ ಕೃತಿಗಳು ನವೋದಯ, ನವ್ಯ, ಬಂದಾಯ…

Read More

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಶ್ವೇತಾ ಬಂಡಿ ರವರ ಅಧಿಕಾರ ಸ್ವೀಕಾರ ಸಮಾರಂಭ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಬಂಜಾರ ಭವನದಲ್ಲಿ ಜರುಗಲಿದೆ. ​’ಸಮರ್ಥ ನಾಯಕತ್ವದ ಕಡೆಗೆ ನೂತನ ಪದಾಧಿಕಾರಿಗಳ ಹೆಜ್ಜೆ’ ಎಂಬ ಧ್ಯೇಯದಡಿ ಈ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್‌ನ ಹಿರಿಯ ನಾಯಕರು, ಜನಪ್ರತಿನಿಧಿಗಳು ಮತ್ತು ಸಾವಿರಾರು ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ…

Read More

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ!

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ! ಮದುವೆ ವಿಚಾರವಾಗಿ ಪ್ರೇಮಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಭದ್ರಾ ಕಾಲುವೆಗೆ ಪ್ರೇಯಸಿಯನ್ನು ತಳ್ಳಿ ಪ್ರಿಯಕರ ಹತ್ಯೆಗೈಯ್ದಿದ್ದಾನೆ. ಮೋಸದಿಂದ ಪ್ರಿಯತಮೆಯನ್ನು ಕರೆದೋಯ್ದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಯಕ್ಕುಂದದಲ್ಲಿ ನಡೆದಿದೆ. ನಿನ್ನೆ ಭದ್ರಾ ಕಾಲುವೆಯಲ್ಲಿ ಯುವತಿ ಸ್ವಾತೀ ಶವ ಪತ್ತೆಯಾಗಿದೆ. ತೆರೇನಹಳ್ಳಿಯ ಸ್ವಾತಿ ಹಾಗೂ ಸೂರ್ಯ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರ ಮದುವೆಗೆ ಯುವತಿ ಸ್ವಾತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ….

Read More

ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!!

ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!! ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ. ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ….

Read More

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಅದರಂತೆ ರಾಜ್ಯದಲ್ಲಿ ಮತ್ತೆ ‘ಪ್ರಜ್ವಲ್ ರೇವಣ್ಣ ಮಾದರಿ’ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ…

Read More

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು ಶಿವಮೊಗ್ಗ: ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಮೂವರ ಮೇಲೆ ನಡೆದ ಚೂರಿ ದಾಳಿಯ ಪ್ರಕರಣದಲ್ಲಿ ಶಿಕಾರಿಪುರ ಟೌನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮುನ್ನಡೆದ ಜಗಳ ಸಂಬಂಧ ಇಬ್ಬರು ಪಕ್ಷಗಳು ಪರಸ್ಪರ ಹೊಡೆದಾಡಿಕೊಂಡು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದರ ಮಧ್ಯೆ ಊರಿನ ಕೆಲವರು ಸಮಸ್ಯೆ ಬಗೆಹರಿಸಲು ಆಸ್ಪತ್ರೆಗೂ ಆಗಮಿಸಿದ್ದರು. ಆದರೆ ಪರಿಸ್ಥಿತಿ ಶಾಂತಗೊಳ್ಳುವ ಬದಲು ಅಹಿತಕರ ತಿರುವು ಪಡೆದುಕೊಂಡಿತು. ಅದೇ…

Read More

ಅಮ್ಮನಘಟ್ಟ ದೇವಸ್ಥಾನ ವಿಕಾಸಕ್ಕೆ ಅಗತ್ಯ ಕ್ರಮ : ಸಚಿವ ಮಧು ಬಂಗಾರಪ್ಪ

ಅಮ್ಮನಘಟ್ಟ ದೇವಸ್ಥಾನ ವಿಕಾಸಕ್ಕೆ ಅಗತ್ಯ ಕ್ರಮ : ಸಚಿವ ಮಧು ಬಂಗಾರಪ್ಪ ಹೊಸನಗರ ತಾಲೂಕಿನ ಕೊಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ನವರಾತ್ರಿ ಅಂಗವಾಗಿ ಜೇನುಕಲ್ಲಮ್ಮದೇವಿಯ ದರ್ಶನ ಪಡೆದ ನಂತರ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಇದೊಂದು ಐತಿಹಾಸಿಕ ದೇವಸ್ಥಾನವಾಗಿದ್ದು, ಚಂದ್ರಗುತ್ತಿ ಮಾದರಿಯಲ್ಲಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/09/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತ್ರೈಮಾಸಿಕ…

Read More

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ | ಮಧ್ಯಂತರ ಪರಿಹಾರಕ್ಕೂ ಸೂಚಿಸಬಹುದು , 90 ದಿನಗಳಲ್ಲಿ ಕೇಸ್ ಕ್ಲೋಸ್ !!? ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನೂತನ ಚೆಕ್ ಬೌನ್ಸ್ ನಿಯಮ 2025 ಅನ್ನು ಜಾರಿಗೆ ತರಲಾಗಿದ್ದು ನಿಯಮಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನ ಮಾಡಲಾಗಿದೆ. ಈ ಮೂಲಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಠಿಣ ರೂಲ್ಸ್…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ…

Read More
Exit mobile version