
ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್
ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…