ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್
ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ತೀರ್ಥಹಳ್ಳಿ – ರಸ್ತೆ ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಸ್ವತಃ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಸಾಧಾರಣ ಶಿಷ್ಟಾಚಾರದ ಭೇಟಿ ಅಷ್ಟೇ ಅಲ್ಲದೆ, ಸ್ನೇಹಪರ ಮಾತುಗಳಿಂದ ಹಾಗೂ ಪ್ರೋತ್ಸಾಹದ ಹೃದಯಸ್ಪರ್ಶಿ ಸಂದೇಶಗಳಿಂದ ಶ್ರೇಯಸ್…