ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…

Read More

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ ರಿಪ್ಪನ್ ಪೇಟೆ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ರವರನ್ನು ನಾಮನಿರ್ದೇಶನಗೊಳಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಆದೇಶಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅಮೀರ್ ಹಂಜಾರವರನ್ನು ಈ ಕೂಡಲೇ  ಜಾರಿಗೆ ಬರುವಂತೆ ಪ್ರಧಾನಮಂತ್ರಿಗಳ 15 ಅಂಶ ಅನುಷ್ಠಾನ ಸಮಿತಿಗೆ ಜಿಲ್ಲಾ…

Read More

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮೆಸ್ಕಾಂ ಕಾರ‍್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ,ಹೊಸನಗರಕ್ಕೆ…

Read More

ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ – ಕೆ ಟಿ ಈಶ್ವರ್

ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ “ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ” – ಕೆ ಟಿ ಈಶ್ವರ್ ರಿಪ್ಪನ್ ಪೇಟೆ :ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ. ಮರಗಳು ಉಸಿರಾಟಕ್ಕೆ ಆಮ್ಲಜನಕ ನೀಡುತ್ತವೆ, ನದಿಗಳು ನಮಗೆ ನೀರು ನೀಡುತ್ತವೆ, ಮಣ್ಣು ಆಹಾರ ಬೆಳೆಸುತ್ತದೆ. ಆದರೆ ಇಂದಿನ ಜಗತ್ತಿನಲ್ಲಿ ನಾವು ಈ ಸಂಪತ್ತುಗಳನ್ನು ದುರ್ಬಳಕೆ ಮಾಡುತ್ತಿದ್ದೇವೆ. ಎಂದು ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರದ ಉಪನ್ಯಾಸಕ  ಕೆ. ಟಿ.ಈಶ್ವರ್ ಹೇಳಿದರು. ಪಟ್ಟಣದ…

Read More

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್.ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ…

Read More

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : ಯುವಕ ದುರ್ಮರಣ!

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ! ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು…

Read More

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ…

Read More

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ ದೇವಸ್ಥಾನದ ಅಭಿವೃದ್ದಿಗೆ ಮಾತೃಶ್ರೀ ಹೆಸರಿನಲ್ಲಿ ವೈಯಕ್ತಿಕ 10 ಲಕ್ಷ ದೇಣಿಗೆ ನೀಡಿದ ಬಿವೈಆರ್ ರಿಪ್ಪನ್ ಪೇಟೆ : ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ದರ್ಶನಕ್ಕೆ ಭಕ್ತರು ಮೆಟ್ಟಿಲ ಮೇಲೆ ನಡೆದು ಬರುವಾಗ ಸಂಸದರ ಹೆಸರು ನೆನಪು ಮಾಡಿಕೊಳ್ಳುತ್ತಾ ನಮಗೆ…

Read More

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು ಸುಮಾರು 60 ದಿನಗಳ ಕಾಲ ಕ್ರಿಕೆಟ್‌ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇಂದು ತೆರೆ ಬೀಳಲಿದೆ.18ನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ…

Read More

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ  ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ  ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…

Read More