ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..!

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರ್ತಿ ಅತ್ಯಾಚಾರ ಆರೋಪಿಯಾಗಿದ್ದಾನೆ. 2ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತ ಬಾಲಕಿ ಮೇ 2ರಂದು ಬಾಲಕಿ ಸ್ನಾನ…

Read More

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ ಹೊಸನಗರ : ಕೌಟುಂಬಿಕ ಕಲಹಕ್ಕೆ ಹೊಡೆದಾಡಿಕೊಂಡು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕರ್ಕಮುಡಿಯಲ್ಲಿ ಭಾನುವಾರ ನಡೆದಿದೆ. ದೇವಿಚಂದ್ರ (52) ಮೃತ ದುರ್ದೈವಿ. ದೇವಿಚಂದ್ರನ ಬಾವ ಓಂಕಾರ್ ಮನೆಯಲ್ಲಿ ನಾಗಚೌಡಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮವಿತ್ತು. ಪೂಜೆಗೆ ಅಕ್ಕನ ಗಂಡ ದೇವಿಚಂದ್ರ…

Read More

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ. ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ…

Read More

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ ಬಂಕಾಪುರ ಪಟ್ಟಣದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣ ಕಳ್ಳತನ ಪ್ರಕರಣದಲ್ಲಿ ಬಂಕಾಪುರ ಪಿಎಸೈ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಕಲಬುರಗಿ ಮೂಲದ ಇಬ್ಬರನ್ನು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿ, 1.65 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನ ಆರೋಪದಲ್ಲಿ ಬಂಧಿತರನ್ನು ಕಲಬುರಗಿ ಜಿಲ್ಲೆಯ ರಾಮತೀರ್ಥ ಗ್ರಾಮದ ನಿವಾಸಿಗಳಾದ 42 ವರ್ಷದ ಕಸ್ತೂರಿ, 20 ವರ್ಷದ ವೆನಿಲಾ @…

Read More

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ಶಿವಮೊಗ್ಗ : ಹಿಂದೂ ಸಂಘಟನೆಯ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ನ್ನ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. 8 ಜನರಿಗೆ ನ್ಯಾಯಾಂಗ ಬಂಧನವಾಗಿದೆ. ಹೊನ್ನಾಳಿ ರಸ್ತೆಯ ತರಳಬಾಳು ಬಡಾವಣೆಯಲ್ಲಿ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ತಲವಾರುಗಳನ್ನ ಝಳಪಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ರೀತಿಯಲ್ಲಿ ಓಡಾಡುತ್ತಿದ್ದರು ಎಂಬ…

Read More

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಹಿಂದೂ ಪರ ಸಂಘಟನೆಗಳ ವತಿಯಿಂದ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹೊಸನಗರದಲ್ಲಿ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಹತ್ಯೆಯನ್ನ ಖಂಡಿಸಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿ ಇಂದು ಹೊಸನಗರದ ಮುಖ್ಯ ಬಸ್ ನಿಲ್ದಾಣದ ಬಳಿ ಸೇರಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ದಿಕ್ಕಾರ ಕೂಗಿ…

Read More

SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ

SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪರದ ಸರ್ಕಾರಿ ಪ್ರೌಢಶಾಲೆಯ  ವಿದ್ಯಾರ್ಥಿ ಸಾತ್ವಿಕ್ ಗೌಡ SSLC ವಾರ್ಷಿಕ ಪರೀಕ್ಷೆಯಲ್ಲಿ 97.28% ಅಂಕ ಪಡೆದಿದ್ದಾರೆ. ಹೆದ್ದಾರಿಪುರ ಗ್ರಾಮದ ನಿವಾಸಿಗಳಾದ ಈಶ್ವರ್ ಮತ್ತು ಆಶಾ ದಂಪತಿಗಳ ಪುತ್ರಿಯಾದ ಸಾತ್ವಿಕ್ ಗೌಡ 625ಕ್ಕೆ 608 ಅಂಕ ಪಡೆದಿದ್ದಾರೆ. SSLC ಪರೀಕ್ಷೆಯಲ್ಲಿ ಅದ್ವಿತೀಯ…

Read More

SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ

SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ ಕೋಣಂದೂರು : ಇಲ್ಲಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯು SSLC ವಾರ್ಷಿಕ ಪರೀಕ್ಷೆಯಲ್ಲಿ 97.20% ಫಲಿತಾಂಶ ಪಡೆದಿದೆ. ಪರೀಕ್ಷೆಯಲ್ಲಿ 600 ಕ್ಕಿಂತ ಅಧಿಕ ಅಂಕ ಗಳಿಸಿದವರು ಸಮೃದ್ಧಿ ಎ. ಆರ್. 617.ಸಾನ್ವಿ ಎಸ್. ವಿ. 614.ಅದಿತಿ ಕೆ. ಆರ್. 613ಸಮನ್ವಿತ ಕೆ. ಎಸ್. 613ಸೋನಿಕ ಡಿ  605.ಸದೃಶ್ ಹೆಚ್. ವಿ. 600 21 ವಿದ್ಯಾರ್ಥಿಗಳು ಡಿಸ್ಟಿಂಕ್ಶನ್ ,13 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1…

Read More

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ ಹೊಸನಗರ : ಇಲ್ಲಿನ ಹೋಲಿ ರೆಡಿಮೇರ್ ಶಾಲೆಯ ವಿದ್ಯಾರ್ಥಿನಿ SSLC ವಾರ್ಷಿಕ ಪರೀಕ್ಷೆಯಲ್ಲಿ 97.60% ಅಂಕ ಪಡೆದಿದ್ದಾರೆ. ಹೊಸನಗರ ಪಟ್ಟಣದ ನಿವಾಸಿಗಳಾದ ನಾಸೀರ್ ಅಹಮದ್ ಮತ್ತು ಸಲ್ಮಾ ದಂಪತಿಗಳ ಪುತ್ರಿಯಾದ ಮಿಸ್ಬಾ ಸಿಮ್ರಾನ್ 625ಕ್ಕೆ 610 ಅಂಕ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 125ಕ್ಕೆ…

Read More

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್!

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿ ವಿಚಾರಕ್ಕೆ ಸ್ವಂತ ಮಾನವ ಮೇಲೆಯೇ ಸೊಸೆಯೋರ್ವಳು ಕೆಲ ಗೂಂಡಾಗಳೊಂದಿಗೆ ಆಗಮಿಸಿ ಲಾಂಗ್ ಮಚ್ಚು, ದೊಣ್ಣೆಯಿಂದ ಅಟ್ಯಾಕ್ ಮಾಡಿರುವ ಘಟನೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿ ನಡೆದಿದೆ. ಶೃತಿ ಎಂಬ ಸೊಸೆ ಐದಾರು ಜನರ ಗುಂಪುಕಟ್ಟಿಕೊಂಡು ಮಾವ ಪ್ರಭು ಎಂಬುವವರ ಮನೆಗೆ ಬಂದು ಹಲ್ಲೆಗೆ…

Read More