ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗುರುವಾರ ರಾತ್ರಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23)…

Read More

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿ ಹಾಗೂ ಸ್ಥಳೀಯರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಮಂಗಳೂರಿನ ಪೊಲೀಸರು ಕೂಡ ಇದೇ ವಿಡಿಯೋಗಳನ್ನು ಆಧರಿಸಿ ಆರೋಪಿಗಳ ಬೆನ್ನುಬಿದ್ದಿದ್ದರು. ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ…

Read More

SSLC ಫಲಿತಾಂಶ | ರಿಪ್ಪನ್‌ಪೇಟೆ: ರಾಮಕೃಷ್ಣ ವಿದ್ಯಾಲಯಕ್ಕೆ ಸತತ 9ನೇ ಬಾರಿ ಶೇ.100 ಫಲಿತಾಂಶ

SSLC ಫಲಿತಾಂಶ | ರಿಪ್ಪನ್‌ಪೇಟೆ: ರಾಮಕೃಷ್ಣ ವಿದ್ಯಾಲಯಕ್ಕೆ ಸತತ 9ನೇ ಬಾರಿ ಶೇ.100 ಫಲಿತಾಂಶ ರಿಪ್ಪನ್‌ಪೇಟೆ : ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ಫಲಿತಾಂಶವನ್ನು ಪಡೆದಿದೆ. ಸತತವಾಗಿ 9ನೇ ಬಾರಿಗೆ 100% ಫಲಿತಾಂಶ ಪಡೆದಿರುವ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 31 ವಿದ್ಯಾರ್ಥಿಗಳು ಪರೀಕ್ಷೆ ಕುಳಿತಿದ್ದು 31 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪೋಷಕರಿಗೆ ಹಾಗೂ ಶಿಕ್ಷಣ ಸಂಸ್ಥೆಯವರಿಗೆ…

Read More

ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್

ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್ ಶಿವಮೊಗ್ಗ :ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣವನ್ನ ಖುಲಾಸೆಗೊಳಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ 7 ಜನ ಆರೋಪಿಗಳ ವಿರುದ್ಧದ ಕೊಲೆ ಆರೋಪ ಮುಕ್ತ ಗೊಂಡಿದೆ. ಕಾಡಾ ಕಾರ್ತಿಕ್, ನಿತಿನ್ ಯಾನೆ ಭಜರಂಗಿ, ಮದನ್ ರಾಜ್, ಯಾನೆ ಮದನ್ ರಾಯ್, ಚಂದನ್ ಯಾನೆ ಚಾರ್ಲಿ, ಫಾರುಕ್…

Read More

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ ರಿಪ್ಪನ್‌ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 71% ರಷ್ಟು ಫಲಿತಾಂಶ ಬಂದಿದೆ. ಶಾಲೆಯ ವಿದ್ಯಾರ್ಥಿನಿ ಚೈತನ್ಯಾ ಎಂ ಆರ್ 625ಕ್ಕೆ 610 ಅಂಕವನ್ನು ಪಡೆದಿರುತ್ತಾಳೆ.ಸುಹಾಸ್ ಕೆ 625ಕ್ಕೆ 609 ಮತ್ತು ಪ್ರೀತಮ್ ಸಿಂಗ್ 625 ಕ್ಕೆ 590 ಅಂಕ ಪಡೆದಿರುತ್ತಾನೆ 207 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 146 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ——————————————————- ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 92…

Read More

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More

ಬೆಳಗಿನಜಾವ ಬಸ್ ಹತ್ತಿದ ಮಹಿಳೆ – ಸ್ವಲ್ಪ ದೂರ ತೆರಳಿದಾಗ ಕಾದಿತ್ತು ಆಘಾತ

ಬೆಳಗಿನಜಾವ ಬಸ್ ಹತ್ತಿದ ಮಹಿಳೆ – ಸ್ವಲ್ಪ ದೂರ ತೆರಳಿದಾಗ ಕಾದಿತ್ತು ಆಘಾತ Woman boards early morning bus – shock awaits her after walking a short Woman boards early morning bus – shock awaits her after walking a short distance ಶಿವಮೊಗ್ಗ: ಬೆಳಗಿನ ಜಾವ ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಬಂಗಾರದ ನೆಕ್ಲೇಸ್‌  ಇದ್ದ ಬಾಕ್ಸ್‌ ಕಳ್ಳತನ ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕೃತ್ಯ…

Read More

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್ 112 police nab two thieves who snatched mobile phones and ran 112 police nab two thieves who snatched mobile phones and ran away ಮೊಬೈಲ್ ಕಿತ್ತುಕೊಂಡು ಓಡಿದ್ದ ತಾಲೂಕಿನ ಯುವಕರಿಬ್ಬರನ್ನು ನ್ಯಾಮತಿ ಪೊಲೀಸರು  ಬಂಧಿಸಿರುವ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಕಲಬ್ಗಿರಿ ರಂಗನಾಥ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರ ಮೊಬೈಲ್​ ಕಸಿದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ತಕ್ಷಣವೇ…

Read More

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ Gold ornaments worth Rs 5 lakh stolen from Kalyana Mantapa Gold ornaments worth Rs 5 lakh stolen from Kalyana Mantapa ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಶಿವಮೊಗ್ಗ ನಗರದ ಮದಾರಿಪಾಳ್ಯದ ಹೆವೆನ್‌ ಪ್ಯಾಲೆಸ್‌ ಕಲ್ಯಾಣ ಮಂಟಪದಲ್ಲಿ ಸಂಭವಿಸಿದೆ. ಅರಸೀಕೆರೆಯ ಮೆಹಬೂಬ ಪಾಷಾ…

Read More

ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ

ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ  ದಿನಾಚರಣೆ. ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಕಾರ್ಮಿಕ ದಿನಾಚರಣೆ, ಅಥವಾ ಅಂತಾರಾಷ್ಟ್ರೀಯ ಕಾರ್ಮಿಕ ದಿನ, ಪ್ರತಿ ವರ್ಷ ಮೇ 1ರಂದು ವಿಶ್ವದಾದ್ಯಂತ ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವಾಗಿದೆ. ಇದು ಕಾರ್ಮಿಕ ಚಳವಳಿಯ ಇತಿಹಾಸ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಸ್ಮರಿಸುತ್ತದೆ ಎಂದು ರಿಪ್ಪನ್ ಪೇಟೆ  ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದಲ್ಲಿ…

Read More