
ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ
ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ. ಪరీక్షೆ ಮುಗಿದ ಕೇವಲ…


