
RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು
RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಜ ಸಾವು ಎಂದು ದೂರು ದಾಖಲಾಗಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದು , ಅಡಿಕೆ ತೋಟದಲ್ಲಿ ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದ ಘಟನೆ ನಡೆದಿತ್ತು ಆದರೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದೊಂದು ಆಕಸ್ಮಿಕ…


