ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ
ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆನೆಗದ್ದೆ ಶಾಲೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಶಾಲೆ ಆದರೆ ಖಾಸಗಿ ವಿದ್ಯಾಸಂಸ್ಥೆಗಳ ವಾಹನವು ಈ ಭಾಗದ ಹಳ್ಳಿಹಳ್ಳಿಗೆ ನುಗ್ಗಿದ ಪರಿಣಾಮ ಇಂತಹ ಹೆಸರುವಾಸಿ ಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ಹೋಗಿತ್ತು ಇದನ್ನು ಮನಗಂಡ ಊರಿನ ಗ್ರಾಮಸ್ಥರು ವಿಶೇಷ ಆಸಕ್ತಿ ವಹಿಸಿ ಹಲವು ಹೊಸ ದಾಖಲಾತಿಗಳನ್ನು ಸೇರಿಸುವ ಮೂಲಕ ಇಂತಹ ಶಾಲೆಯನ್ನು ಉಳಿಸಿಕೊಂಡಿದ್ದರು ಹಾಗೇಯೆ ಅಲ್ಲಿನ ಶಿಕ್ಷಕರು ಅದಕ್ಕೆ…