Headlines

RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ

RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ ರಿಪ್ಪನ್‌ಪೇಟೆ : ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಬಂದಿದ್ದ ಐವರ ಗುಂಪನ್ನು ಅರಣ್ಯಾಧಿಕಾರಿ ಪವನ್ ಕುಮಾರ್ ಎನ್ ನೇತೃತ್ವದ ತಂಡ ದಿಡೀರ್ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ , ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಪತ್ತೆಗೆ ಬಲೆ ಬೀಸಿದ್ದಾರೆ‌ ಮಂಗಳವಾರ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಶಂಕಾಸ್ಪದ ಮಾಹಿತಿ ಲಭ್ಯವಾದ…

Read More

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಹೊಸನಗರ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿಈ ರೀತಿ ಗೊಂದಲವಾಗುತ್ತಿದ್ದು, ಸರಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಖಾಲಿ…

Read More

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿರುವ ಹುಂಚಾ ವ್ಯವಸಾಯ ಸಹಕಾರ ನಿಯಮಿತದ ಚುನಾವಣೆಯಲ್ಲಿ ಎಲ್ಲಾ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸ್ಪರ್ಧೆ ನಡೆಯದೆ, 12 ಸ್ಥಾನಗಳಿಗೆ ಅವಿರೋಧವಾಗಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಐದು ವರ್ಷಗಳ ಅವಧಿಗೆ ಆಯ್ಕೆಯಾಗಬೇಕಿದ್ದ ಈ…

Read More

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…

Read More

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ರಂಜಿತಾ (28) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ, ಜಗುಲಿಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ರಂಜಿತಾ ಅವರು ಗಣಪತಿ ಹಬ್ಬದ ಪ್ರಯುಕ್ತ ತವರು ಮನೆಗೆ ಬಂದಿದ್ದರು. ಈ ಸಂದರ್ಭ ಮನೆಯವರಿಲ್ಲದ ವೇಳೆಯಲ್ಲಿ ಜಗುಲಿಯಲ್ಲಿ ನೇಣು ಬಿಗಿದು…

Read More

ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ

ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಕೆಲವು ಸದಸ್ಯರು ಪಿಡಿಓ ವಿರುದ್ದ ಜಿಪಂ ಸಿಇಒಗೆ ದೂರು ಸಲ್ಲಿಸಿದ ಘಟನೆ ಸೋಮವಾರ ನಡೆದ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು. ಸೋಮವಾರ ನಡೆದ ಎಂಜಿಎನ್‌ಆರ್‌ಇಜಿಎ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯಲ್ಲಿ ಗ್ರಾಮ…

Read More

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವಲಯ ಮಟ್ಟದ 16 ವರ್ಷ ವಯೋಮಿತಿ ಒಳಗಿನ ಕ್ರೀಡಾಕೂಟದಲ್ಲಿ ನಡೆದ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಗಮನ ಸೆಳೆದಿದೆ. ಸ್ಪರ್ಧೆಯಲ್ಲಿ ನಿರ್ಣಾಯಕರು ಪಕ್ಷಪಾತ ತೋರಿದ್ದಾರೆ ಎಂಬ ಆರೋಪ ಹೊರಿಸಿ, ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಡೂರಿನ ಬ್ಲಾಸಂ ಶಾಲೆ ಹಾಗೂ ಹೆದ್ದಾರಿಪುರದ ಶಿವರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು “ಮೋಸದಾಟಕ್ಕೆ ಧಿಕ್ಕಾರ” ಎಂದು ಘೋಷಣೆ…

Read More

RIPPONPETE | ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ

ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ ಪ್ರಾಂಶುಪಾಲರ ಏಕಪಕ್ಷೀಯ ವರ್ತನೆ ವಿರೋಧಿಸಿ ಮಳವಳ್ಳಿ ಮಂಜುನಾಥ್ ರಾಜೀನಾಮೆ ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನಾಮ ನಿರ್ದೇಶಿತ ಸದಸ್ಯ ಸ್ಥಾನಕ್ಕೆ ಮಳವಳ್ಳಿ ಮಂಜುನಾಥ್ ಅವರು ದಿಡೀರ್ ರಾಜೀನಾಮೆ ನೀಡಿರುವ ಘಟನೆ ನಡೆದಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮಂಜುನಾಥ್ ಅವರು, “ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಡಿಸಿ ಸಮಿತಿಯ ಕಾರ್ಯದರ್ಶಿ ವಿರೂಪಾಕ್ಷಪ್ಪ ಅವರು ಸಮಿತಿಯ…

Read More

RIPPONPETE | ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ

ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ – ಕೋಮು ಸೂಕ್ಷ್ಮತೆಯಿಂದ ಸೌಹಾರ್ದದ ಹಳ್ಳಿಯತ್ತ ಕೆಂಚನಾಲ ಕೆಂಚನಾಲ… ಸಾಮಾನ್ಯವಾಗಿ ಜನರು ಈ ಗ್ರಾಮದ ಹೆಸರನ್ನು ಕೇಳಿದರೆ, “ಅದು ಕೋಮು ಸೂಕ್ಷ್ಮ ಪ್ರದೇಶ” ಎಂಬ ಕಲ್ಪನೆ ತಕ್ಷಣ ಮೂಡುತ್ತಿತ್ತು. ಆದರೆ ಈ ಬಾರಿಯ ಗಣೇಶೋತ್ಸವವೇ ಒಂದು ಹೊಸ ಇತಿಹಾಸ ಬರೆದಿತು. ಹಬ್ಬ ಎಂದರೆ ಕೆಲವೊಮ್ಮೆ ಜಗಳ, ಅಸಮಾಧಾನ, ಭಿನ್ನಾಭಿಪ್ರಾಯಗಳು ಹೆಚ್ಚುತ್ತವೆ ಎನ್ನುವ ತಪ್ಪು ಕಲ್ಪನೆಗೆ, ಈ ಗ್ರಾಮದ ಜನರು ಅತ್ಯಂತ ನಿಜವಾದ ಉತ್ತರ ನೀಡಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ…

Read More

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹೊಸನಗರ: ಹೊಸನಗರವನ್ನು ಮಾದರಿ ನಗರವಾಗಿಸಲು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಹೊಸನಗರ ಪಟ್ಟಣ ಪಂಚಾಯತ್‌ನಿಂದ ನೂತನವಾಗಿ ನಿರ್ಮಿತವಾದ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಉದ್ಘಾಟಿಸಿ, ಸುಮಾರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ…

Read More