Headlines

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ ₹10 ಲಕ್ಷ ಹಣವನ್ನು ಬೇಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಶಿವಮೊಗ್ಗದ ಸಿಇಎನ್ (CEN) ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 31ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ…

Read More

ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ ಶಿವಮೊಗ್ಗ: ಹಾಸ್ಟೆಲ್‌ನ ಟೆರೇಸ್‌ ಮೇಲೆ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ದುರ್ಧೈವಿಯಾಗಿದ್ದಾರೆ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೆ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.ಘಟನೆಗೆ ನಿಖರವಾದ ಕಾರಣ…

Read More

ರಿಪ್ಪನ್ ಪೇಟೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಜಾರಿಗೆ ವಿಶೇಷ ದಾಳಿ – 40 ಪ್ರಕರಣ ದಾಖಲು

ರಿಪ್ಪನ್ ಪೇಟೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಜಾರಿಗೆ ವಿಶೇಷ ದಾಳಿ – 40 ಪ್ರಕರಣ ದಾಖಲು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ (COTPA) ಉಲ್ಲಂಘನೆ ವಿರುದ್ಧ ಆರೋಗ್ಯ ಇಲಾಖೆ ವತಿಯಿಂದ ವಿಶೇಷ ದಾಳಿ ನಡೆಯಿತು. ಈ ಸಂದರ್ಭದಲ್ಲಿ ಒಟ್ಟು 40 ಪ್ರಕರಣಗಳನ್ನು ದಾಖಲಿಸಿ, ₹5000 ದಂಡವನ್ನು ಸಂಗ್ರಹಿಸಲಾಯಿತು. ಈ ದಾಳಿ ಕಾರ್ಯಾಚರಣೆಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುರೇಶ್ ನೇತೃತ್ವ ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್…

Read More

ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ

ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ ಹೊಸನಗರ, ನವೆಂಬರ್ 3: ಹೊಸನಗರ ತಾಲೂಕಿನ ನಿಟ್ಟೂರಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಘಟಕದ ವತಿಯಿಂದ ಕಾರ್ಯಕರ್ತರ ಸಭೆ ಜರುಗಿತು. ನಿಟ್ಟೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಹಸಿರೆಮಕ್ಕಿ–ಕೆ.ಬಿ. ಸರ್ಕಲ್ ರಸ್ತೆ, ರಾಮೇಶ್ವರ, ಮಹಾಗಣಪತಿ ಹಾಗೂ ವೀರಭದ್ರ ದೇವಸ್ಥಾನಗಳ ರಸ್ತೆ, ಕಾಲುಸಂಕ ನಿರ್ಮಾಣ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ವಿಶೇಷ…

Read More

ಬಾಗಿಲು ಮುರಿದು ಮನೆಗೆ ನುಗ್ಗಿದ ವಾಮಾಚಾರಿಗಳು – ಅಡಿಕೆ ಎಲೆ ಮತ್ತು 11 ರೂಪಾಯಿ ಇಟ್ಟು ಮಾಡಿದ್ದೇನು..!??

ಬಾಗಿಲು ಮುರಿದು ಮನೆಗೆ ನುಗ್ಗಿದ ವಾಮಾಚಾರಿಗಳು – ಅಡಿಕೆ ಎಲೆ ಮತ್ತು 11 ರೂಪಾಯಿ ಇಟ್ಟು ಮಾಡಿದ್ದೇನು..!?? ಶಿವಮೊಗ್ಗ: ನಗರದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿ ಹುಟ್ಟಿಸುವ ಘಟನೆ ನಡೆದಿದ್ದು, ಮನೆಯ ಬಾಗಿಲು ಮುರಿದು ಅತಿಕ್ರಮ ಪ್ರವೇಶ ಮಾಡಿ ವಾಮಾಚಾರದ ಕೃತ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಅಕ್ಟೋಬರ್ 31, 2025 ರಂದು ಮಧ್ಯಾಹ್ನ 1ರಿಂದ 2ರ ನಡುವಿನ ಸಮಯದಲ್ಲಿ ನಡೆದಿದೆ. ದೂರುದಾರ ಮಹಿಳೆಯು ಮನೆಯಲ್ಲಿ ಇರದ ಸಮಯದಲ್ಲಿ, ಕೆಲವರು ಬಾಗಿಲು ಮುರಿದು…

Read More

ಅಡಿಕೆ ಗೊನೆ ಕೀಳುವಾಗ ವಿದ್ಯುತ್ ಶಾಕ್‌ — ಕಾರ್ಮಿಕನ ದುರ್ಮರಣ

ಅಡಿಕೆ ಗೊನೆ ಕೀಳುವಾಗ ವಿದ್ಯುತ್ ಶಾಕ್‌ — ಕಾರ್ಮಿಕನ ದುರ್ಮರಣ ತೀರ್ಥಹಳ್ಳಿ: ತಾಲೂಕಿನ ಬಸವಾನಿ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಅಡಿಕೆ ಗೊನೆ ಕೀಳುವಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಶನಿವಾರ ಸಂಜೆ ನಡೆದಿದೆ. ಮೃತನನ್ನು ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಎಂದು ಗುರುತಿಸಲಾಗಿದೆ. ಸತೀಶ್ ಹಲವು ವರ್ಷಗಳಿಂದ ಈ ಭಾಗದಲ್ಲಿ ಗೊನೆಗಾರನಾಗಿ ಕೆಲಸ ಮಾಡುತ್ತಿದ್ದು, ಲಕ್ಷ್ಮೀಪುರದ ರೈತರಿಬ್ಬರ ಅಡಿಕೆ ತೋಟದಲ್ಲಿ ಗೊನೆ ಕೀಳುವ ವೇಳೆ ಆತನ ಕೈಯಲ್ಲಿ ಇದ್ದ ದೋಟಿ…

Read More

ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ “ಗೋವಿಂದ ಬಾಬು ಪೂಜಾರಿಯಂತಹ ಹೃದಯವಂತರು ಸಮಾಜದ ನಿಜವಾದ ಶಕ್ತಿ” — ಆರಗ ಜ್ಞಾನೇಂದ್ರ ಹುಂಚ : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮಟಗಾರಿನಲ್ಲಿ ಇಂದು ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ (ರಿ) ಉಪ್ಪುಂದ ಅವರ ಆಶ್ರಯದಲ್ಲಿ ಸ್ಥಾಪಿಸಲಾದ ಸುಸಜ್ಜಿತ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯ ಉದ್ಘಾಟನಾ ಸಮಾರಂಭ ಭವ್ಯವಾಗಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರಾದ ಆರಗ ಜ್ಞಾನೇಂದ್ರರವರು, “ಗೋವಿಂದ ಬಾಬು ಪೂಜಾರಿಯವರ ಸಾಮಾಜಿಕ ಸೇವಾ ಮನೋಭಾವ…

Read More

ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ

ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ ಭದ್ರಾವತಿ: ನಾಯಿ — ನಿಷ್ಠೆ, ಪ್ರೀತಿ ಮತ್ತು ಬದ್ಧತೆಯ ಪ್ರತೀಕ. ಮಾಲೀಕನಿಗಾಗಿ ಜೀವವನ್ನೇ ಪಣಕ್ಕಿಡುವ ಈ ಪ್ರಾಣಿ, ಕೆಲವೊಮ್ಮೆ ಅವನಿಂದ ದೂರವಾಗುವುದನ್ನೇ ಸಹಿಸಲಾರದು. ಭದ್ರಾವತಿಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಅದಕ್ಕೆ ಜೀವಂತ ಉದಾಹರಣೆ. ನಗರದ ಹುತ್ತಾಕಾಲನಿಯ ಜಿಂಕ್‌ಲೈನ್ ಪ್ರದೇಶದ ನಿವಾಸಿ ಲಾರೆನ್ಸ್ (61) ಪೈಂಟರ್ ಕೆಲಸ ಮಾಡುತ್ತಿದ್ದು, ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರು ನಿಧನರಾದರು. ಆಸ್ಪತ್ರೆಯಿಂದ ಅವರ ಮೃತದೇಹವನ್ನು ಮನೆಗೆ ತರಲಾಗುತ್ತಿದ್ದಂತೆಯೇ, ಮನೆಯ…

Read More

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್ ಸಾಗರ: ನಗರಸಭೆ ಆಯುಕ್ತ ನಾಗಪ್ಪನವರು ಬೀದಿ ಬದಿ ವ್ಯಾಪಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಸಾಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಸ್ಥಳ ಖಾಲಿ ಮಾಡಿಸುವ ವೇಳೆ ನಾಗಪ್ಪನವರು ಸ್ಥಳಕ್ಕೆ ಬಂದು ವ್ಯಾಪಾರಿಗಳಿಗೆ ಜಾಗ ತೆರವುಗೊಳಿಸಲು ಸೂಚಿಸಿದ್ದಾರೆ. ಈ…

Read More

ಗಾಂಜಾ ವಶ – ನಾಲ್ವರ ಬಂಧನ

ಗಾಂಜಾ ವಶ – ನಾಲ್ವರ ಬಂಧನ ನ್ಯಾಮತಿ – ಹೊನ್ನಾಳಿ – ಶಿವಮೊಗ್ಗ ರಸ್ತೆ ಬದಿಯ ಕಲ್ಪಿಗಿರಿ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ನ್ಯಾಮತಿ ಠಾಣೆಯ ಪೊಲೀಸರು ಬಂಧಿಸಿ ಅಂದಾಜು 13.20 ಮೌಲ್ಯದ 3.1 ಕೆ.ಜಿ.ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗದ ಅರ್ಬಾಜ್ ಖಾನ್ (27), ಮಹಮ್ಮದ್ ಹುಸೈನ್ ರಝಾ (23), ಜಾಫರ್ ಸಾದಿಕ್ (22), ಮಹಮ್ಮದ್ ರೋಹೀತ್ (31) ಹಾಗೂ ನ್ಯಾಮತಿ ತಾಲ್ಲೂಕಿನ  ಹೊಸಜೋಗ ಗ್ರಾಮದ ಶಂಕರನಾಯ್ಕ (29) ಬಂಧಿತರು….

Read More
Exit mobile version