Headlines

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದಲ್ಲಿ ಹಲವು ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಅವಕಾಶಗಳು ಕಡಿಮೆಯಾಗುತ್ತಿವೆ. ಹೊರ ರಾಜ್ಯದವರು ಕೆಲಸ ಪಡೆಯುತ್ತಿರುವುದಕ್ಕೆ ಕಾರಣ ನಮ್ಮದೇ ನಿರ್ಲಕ್ಷ್ಯ. ಸರ್ಕಾರದ ನಿಯಮಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಶಿಫಾರಸು ಈಗಾಗಲೇ ಮಾಡಲಾಗಿದೆ. ಕೈಗಾರಿಕೆ, ಬ್ಯಾಂಕ್, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸ್ಥಳೀಯ ಯುವಕರಿಗೆ ಶೇ. 90 ಉದ್ಯೋಗಾವಕಾಶ ಒದಗಿಸಿದರೆ ನಾಡು ನಿಜವಾದ ಅರ್ಥದಲ್ಲಿ ಅಭಿವೃದ್ಧಿಯಾಗುತ್ತದೆ,” ಎಂದು ಸಾಗರ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು ರಿಪ್ಪನ್‌ಪೇಟೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಕನ್ನಡ ತಾಯಿ ಭುವನೇಶ್ವರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಪಟ್ಟಣದ ಪಿಎಸ್ಐ ರಾಜುರೆಡ್ಡಿ ಚಾಲನೆ ನೀಡಿದರು. ನೂರಾರು ಪುಟಾಣಿ ಮಕ್ಕಳು ಭುವನೇಶ್ವರಿ ವೇಷದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಜನರ ಮನಸೆಳೆದರು. ಡೊಳ್ಳು ಕುಣಿತ, ಪಟಾಕಿ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು….

Read More

ರಿಪ್ಪನ್‌ಪೇಟೆ – ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ | ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆಯ ಎಚ್ಚರಿಕೆ

ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ಎಚ್ಚರಿಕೆ ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ರವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿದ ಆರೋಪದ ಹಿನ್ನೆಲೆ, ರಿಪ್ಪನ್‌ಪೇಟೆ ಸವಿತಾ ಸಮಾಜ ಘಟಕದಿಂದ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಸಮಾಜದ ಸದಸ್ಯರು ನಾಡ ಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಸಿ.ಟಿ. ರವಿರವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮಾಜದ ಬಾಂಧವರು…

Read More

ಕೌಟುಂಬಿಕ ಕಲಹ ಹಿನ್ನಲೆ ವಿಷ ಸೇವಿಸಿ ಗೃಹಿಣಿ ಸಾವು – ಪತಿ , ಮಾವನ ಬಂಧನ | ಅತ್ತೆ , ನಾದಿನಿ ಪರಾರಿ

ಕೌಟುಂಬಿಕ ಕಲಹ ಹಿನ್ನಲೆ ವಿಷ ಸೇವಿಸಿ ಗೃಹಿಣಿ ಸಾವು – ಪತಿ , ಮಾವನ ಬಂಧನ , ಅತ್ತೆ , ನಾದಿನಿ ಪರಾರಿ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಯುವತಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮೃತಳನ್ನು ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ ಈಶ್ವರಪ್ಪನವರ ಮಗಳು ಪೂಜಾ (30) ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ಶರತ್ ಎಂಬಾತನೊಂದಿಗೆ ಪೂಜಾಳ ವಿವಾಹವಾಗಿತ್ತು….

Read More

ಹುಂಚಾ ಗ್ರಾಮದಲ್ಲಿ ರಕ್ತದಾನ ಶಿಬಿರ ಯಶಸ್ವಿ – 62 ಯೂನಿಟ್‌ಗಳ ರಕ್ತ ಸಂಗ್ರಹ

ಹುಂಚಾ ಗ್ರಾಮದಲ್ಲಿ ರಕ್ತದಾನ ಶಿಬಿರ ಯಶಸ್ವಿ – 62 ಯೂನಿಟ್‌ಗಳ ರಕ್ತ ಸಂಗ್ರಹ ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಂಚಾ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 29ರಂದು ನಡೆದ ಸ್ವಯಂ ಪ್ರೇರಿತ ಬಹುತ್ ರಕ್ತದಾನ ಶಿಬಿರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಒಟ್ಟು 62 ಯೂನಿಟ್‌ಗಳ ರಕ್ತ ಸಂಗ್ರಹಿಸಲಾಯಿತು. ಈ ಶಿಬಿರದಲ್ಲಿ ಸ್ಥಳೀಯ ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಮಾನವೀಯತೆಯ ನಿಜವಾದ ಸಂದೇಶವನ್ನು ಸಾರಿದರು. ರಕ್ತದಾನದ ಮಹತ್ವವನ್ನು ಜನರಿಗೆ ತಲುಪಿಸುವ…

Read More

ಲಾರಿ ಬೈಕ್ ನಡುವೆ ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ

ಲಾರಿ ಬೈಕ್ ನಡುವೆ ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇದೇ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ವೇಗವಾಗಿ ಬಂದ ಲಾರಿ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಪರಿಣಾಮ ಬೈಕ್‌ನಲ್ಲಿದ್ದ ಯುವಕರಲ್ಲಿ ಪುನೀತ್ (22) ಎಂಬ ದುರ್ದೈವಿ ಸ್ಥಳದಲ್ಲೇ…

Read More

ಕಪ್ಪು ಆಮೆ ಅಕ್ರಮ ಸಂಗ್ರಹ – ಅರಣ್ಯ ಸಂಚಾರಿ ದಳದಿಂದ ದಿಢೀರ್ ದಾಳಿ, ಓರ್ವನ ಬಂಧನ

ಕಪ್ಪು ಆಮೆ ಅಕ್ರಮ ಸಂಗ್ರಹ – ಅರಣ್ಯ ಸಂಚಾರಿ ದಳದಿಂದ ದಿಢೀರ್ ದಾಳಿ, ಓರ್ವನ ಬಂಧನ ಶಿವಮೊಗ್ಗ : ಅಕ್ರಮವಾಗಿ ಕಪ್ಪು ಆಮೆ ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್‌ಐ ವಿನಾಯಕ ಅವರ ನೇತೃತ್ವದಲ್ಲಿ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ, ಕಪ್ಪು ಆಮೆಯನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ನಗರದ ಬೆಕಲ್ಲು ಸಿದ್ದೇಶ್ವರ ನಗರದಲ್ಲಿನ ಮನೆಯೊಂದರಲ್ಲಿ ಕಪ್ಪು ಆಮೆ ಇಟ್ಟುಕೊಂಡಿದ್ದ ಮಹಮ್ಮದ್ ಸಮೀಯುಲ್ಲಾ ಬಿನ್ ಹಮೀದ್ ಎಂಬುವವರನ್ನು ಬಂಧಿಸಿದ್ದು,…

Read More

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ ರಿಪ್ಪನ್‌ಪೇಟೆ : “ತಮ್ಮ ಅಭಿನಯ, ಸರಳತೆ ಮತ್ತು ಹೃದಯ ಶ್ರೀಮಂತಿಕೆಯ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ” ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಜಿ.ಆರ್ ಗೋಪಾಲಕೃಷ್ಣ ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ನಡೆದ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಪ್ಪು ಅವರ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ನಡೆದ ಬೈಕ್‌ ಕಳ್ಳತನ ಪ್ರಕರಣವನ್ನು ಪೊಲೀಸರು ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ವಶಕ್ಕೆ ಪಡೆದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 19ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕಣಬಂದೂರಿನ ವ್ಯಕ್ತಿಯೊಬ್ಬರು ಸತ್ಕಾರ ಲಾಡ್ಜ್‌ ಮುಂಭಾಗ, ರಾಧಾಕೃಷ್ಣ ಜ್ಯೂವೆಲರಿ ಪಕ್ಕದಲ್ಲಿ ಕೆಎ 14 ಇಎ 9708 ನೊಂದಣೆಯ ಹಿರೋ ಹೋಂಡಾ ಬೈಕ್ ನಿಲ್ಲಿಸಿದ್ದರು.ಸ್ವಲ್ಪ ಹೊತ್ತಿನ ನಂತರ ಮರಳಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದ್ದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದೆ…

Read More